23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗರ್ಡಾಡಿಯಲ್ಲಿ ಭಾರಿ ಮಳೆಗೆ ಮಣ್ಣು ಕುಸಿದು ಮನೆಗೆ ಹಾನಿ, ಅದೃಷ್ಟವಶಾತ್ ಪಾರಾದ ಮನೆಯವರು

ಗರ್ಡಾಡಿ: ತಾಲೂಕಿನಯಾದ್ಯಂತ ಭಾರಿ ಮಳೆ ಮುಂದುವರಿದಿದ್ದು ಪಡಂಗಡಿ ಗ್ರಾಮ‌ ಪಂಚಾಯತ್ ವ್ಯಾಪ್ತಿಯ ಗರ್ಡಾಡಿ ಗ್ರಾಮದ ಹಳ್ಳಿಂಜಬೀಡು ಪರಿಸರದಲ್ಲಿ ಮಣ್ಣು ಕುಸಿದು ಮನೆಗೆ ಭಾಗಶಃ ಹಾನಿಯಾಗಿದೆ.

ಕೆಲ ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬುಧವಾರ ರಾತ್ರಿ ಏಕಾಏಕಿ ಮಣ್ಣು ಕುಸಿದು ಮನೆಗೆ ಬಿದ್ದಿದೆ. ಪರಿಣಾಮ ಪ್ರವೀಣ್ ಪೂಜಾರಿಯವರ ಮನೆ ಭಾಗಶಃ ಹಾನಿಯಾಗಿದೆ.

ರಾತ್ರಿ ಈ ಘಟನೆ ನಡೆದಿದ್ದು, ಅದೃಷ್ಟವಶಾತ್ ನಿವಾಸಿಗಳಿಗೆ ಯಾವುದೇ ತೊಂದರೆಯಾಗಿಲ್ಲ. ಮನೆಯ ಗೋಡೆ ಮಣ್ಣಿನದಾಗಿದ್ದು ಮಣ್ಣು ಬಿದ್ದ ರಭಸಕ್ಕೆ ಗೋಡೆಗಳು ಬಿದ್ದಿವೆ.

ಪಡಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಶಾಂತ್ ಸುವರ್ಣ ಅವರು ರಾತ್ರಿ 4 ಗಂಟೆಗೆ ಬಂದು ಮನೆಯ ಸಾಮಾಗ್ರಿಗಳನ್ನು ಬೇರೆ ಕಡೆಗೆ ಸ್ಥಳಾಂತರಿಸಲಾಗಿದೆ.

ಇಗಾಗಲೇ ಸಂಬಂದ ಪಟ್ಟ ಇಲಾಖೆಗಳಿಗೆ ಮಾಹಿತಿ ನೀಡಲಾಗಿದೆ.

Related posts

ದೇವಾಂಗ ಸಮಾಜ ಮುಂಡಾಜೆ ಘಟಕದ ತ್ರೈಮಾಸಿಕ ಸಭೆ

Suddi Udaya

ಸೆ.25 -ಅ.8: ನಾವೂರುನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಎನ್.ಎಮ್.ಎಮ್.ಎಸ್ ಪರೀಕ್ಷೆ: ಓಡಿಲ್ನಾಳ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳಾದ ರಶ್ಮಿ ಹಾಗೂ ಸುಜನ್ ರಿಗೆ ಉತ್ತಮ ಅಂಕ : ರಾಜ್ಯಮಟ್ಟದ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya

ಪಾದಾಯಾತ್ರಿಗಳಿಗೆ ಕಲ್ಮಂಜದ ಮದಿಮಾಲಕಟ್ಟೆಯ ಜಾನಕಿ ಮತ್ತು ಮಕ್ಕಳಿಂದ ಅನ್ನದಾನ ಸೇವೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾ, ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ನೆರಿಯ ಬಾಂಜಾರುಮಲೆಯ ಅರಣ್ಯವಾಸಿ ಜನರೊಂದಿಗೆ ಶಕ್ತಿವಂದನಾ ಕಾರ್ಯಕ್ರಮ

Suddi Udaya

ಕಳೆಂಜ: ಹೂದೋಟ ನಿರ್ಮಾಣ, ಸ್ವಚ್ಛತಾ ಆಂದೋಲನ

Suddi Udaya
error: Content is protected !!