July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗರ್ಡಾಡಿಯಲ್ಲಿ ಭಾರಿ ಮಳೆಗೆ ಮಣ್ಣು ಕುಸಿದು ಮನೆಗೆ ಹಾನಿ, ಅದೃಷ್ಟವಶಾತ್ ಪಾರಾದ ಮನೆಯವರು

ಗರ್ಡಾಡಿ: ತಾಲೂಕಿನಯಾದ್ಯಂತ ಭಾರಿ ಮಳೆ ಮುಂದುವರಿದಿದ್ದು ಪಡಂಗಡಿ ಗ್ರಾಮ‌ ಪಂಚಾಯತ್ ವ್ಯಾಪ್ತಿಯ ಗರ್ಡಾಡಿ ಗ್ರಾಮದ ಹಳ್ಳಿಂಜಬೀಡು ಪರಿಸರದಲ್ಲಿ ಮಣ್ಣು ಕುಸಿದು ಮನೆಗೆ ಭಾಗಶಃ ಹಾನಿಯಾಗಿದೆ.

ಕೆಲ ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬುಧವಾರ ರಾತ್ರಿ ಏಕಾಏಕಿ ಮಣ್ಣು ಕುಸಿದು ಮನೆಗೆ ಬಿದ್ದಿದೆ. ಪರಿಣಾಮ ಪ್ರವೀಣ್ ಪೂಜಾರಿಯವರ ಮನೆ ಭಾಗಶಃ ಹಾನಿಯಾಗಿದೆ.

ರಾತ್ರಿ ಈ ಘಟನೆ ನಡೆದಿದ್ದು, ಅದೃಷ್ಟವಶಾತ್ ನಿವಾಸಿಗಳಿಗೆ ಯಾವುದೇ ತೊಂದರೆಯಾಗಿಲ್ಲ. ಮನೆಯ ಗೋಡೆ ಮಣ್ಣಿನದಾಗಿದ್ದು ಮಣ್ಣು ಬಿದ್ದ ರಭಸಕ್ಕೆ ಗೋಡೆಗಳು ಬಿದ್ದಿವೆ.

ಪಡಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಶಾಂತ್ ಸುವರ್ಣ ಅವರು ರಾತ್ರಿ 4 ಗಂಟೆಗೆ ಬಂದು ಮನೆಯ ಸಾಮಾಗ್ರಿಗಳನ್ನು ಬೇರೆ ಕಡೆಗೆ ಸ್ಥಳಾಂತರಿಸಲಾಗಿದೆ.

ಇಗಾಗಲೇ ಸಂಬಂದ ಪಟ್ಟ ಇಲಾಖೆಗಳಿಗೆ ಮಾಹಿತಿ ನೀಡಲಾಗಿದೆ.

Related posts

ಇಂದಬೆಟ್ಟು : ಕಜೆಯಲ್ಲಿ ನಿಧಿಗಾಗಿ ಶೋಧ ಕಾರ್ಯ

Suddi Udaya

ಅಳದಂಗಡಿ ಸ.ಪ.ಪೂ. ಕಾಲೇಜಿನಲ್ಲಿ ಪ್ರಯೋಗಾಲಯ ಉಪಕರಣಗಳ ಹಸ್ತಾಂತರ ಮತ್ತು ಪ್ರತಿಭಾ ಪುರಸ್ಕಾರ

Suddi Udaya

ಸುಲ್ಕೇರಿ: ಜಂತಿಗೊಳಿಯಲ್ಲಿ ಏಕದಂತ ಬ್ಯಾಟರಿ ಮತ್ತು ಸರ್ವಿಸ್ ಶುಭಾರಂಭ

Suddi Udaya

ರಾಷ್ಟ್ರಮಟ್ಟದ ನೃತ್ಯೋತ್ಸವ: ಧರಿತ್ರಿ ಭಿಡೆ ದ್ವಿತೀಯ

Suddi Udaya

ಉಜಿರೆ ಸೈoಟ್ ಜಾರ್ಜ್ ಚರ್ಚಿನಲ್ಲಿ ಯುವಜನ ಸಮ್ಮೇಳನ

Suddi Udaya

ಮೇಲಂತಬೆಟ್ಟು ನಿವಾಸಿ ಮಲ್ಲಿಕ್ ನಿಧನ

Suddi Udaya
error: Content is protected !!