23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಲ್ಕೂರು ಕುದ್ರೋಟ್ಟು ಪರಿಸರದಲ್ಲಿ ಗುಡ್ಡ ಕುಸಿತ, ರಸ್ತೆ ಬಂದ್

ಬಳಂಜ: ಧಾರಕಾರವಾಗಿ ಸುರಿಯುತ್ತಿರುವ ಮಳೆಗೆ ಕುದ್ರೋಟ್ಟು ಎಂಬಲ್ಲಿ ಗುಡ್ಡ ಕುಸಿತವಾಗಿ ಅಳದಂಗಡಿ-ನಿಟ್ಟಡ್ಕ ರಸ್ತೆ ಸಂಚಾರಕ್ಕೆ ತೊಡಕಾಗಿದೆ.

ಭಾರಿ ಮಳೆಯಿಂದ ಗುಡ್ಡ ಕುಸಿದು ರಸ್ತೆಗೆ ಬಂದು ನಿಂತಿದೆ. ಪರಿಣಾಮ ಬೆಳಿಗ್ಗೆ ಹಾಲು ಕೊಂಡೋಗುವವರು,ಉದ್ಯೋಗಕ್ಜೆ ಹೋಗುವವರು ಬೇರೆ ದಾರಿ ಅನುಸರಿಸುವ ಅನಿವಾರ್ಯತೆ ಎದುರಾಗಿದೆ.

Related posts

ಮಾಗಡಿ ಕನ್ನಡ ಪರ ಸಂಘಟನೆಗಳ ಸದಸ್ಯರ ಧರ್ಮಸ್ಥಳ ಭೇಟಿ

Suddi Udaya

ಬೆಳ್ತಂಗಡಿ: ಸರ್ಕಾರಿ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶಿಬರಾಜೆ ಅಂಗನವಾಡಿ ಕೇಂದ್ರದ ಆವರಣ ಗೋಡೆ ರಚನೆಗೆ ರೂ.30 ಸಾವಿರ ಅನುದಾನ

Suddi Udaya

ಪುಂಜಾಲಕಟ್ಟೆ ಕೆ.ಪಿ.ಎಸ್ ಸರಕಾರಿ ಪ.ಪೂ. ಕಾಲೇಜು ವಾರ್ಷಿಕೋತ್ಸವ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ “ವಾಕ್-ಇನ್ ವಿದ್ವತ್” – ಎ ಸ್ಟೆಪ್ ಇಂಟು ಸಕ್ಸಸ್” ಕಾರ್ಯಕ್ರಮದ ಲೋಗೋ ಅನಾವರಣ

Suddi Udaya

ಡಿ.17: ಬೆಳ್ತಂಗಡಿ ತಾಲೂಕು 18ನೆಯ ಕನ್ನಡ ಸಾಹಿತ್ಯ ಸಮ್ಮೇಳನ

Suddi Udaya
error: Content is protected !!