September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಾಳೆ (ಆ.2) ದ.ಕ. ಜಿಲ್ಲಾದ್ಯಂತ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಬೆಳ್ತಂಗಡಿ: ದ.ಕ. ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಕಾರಣ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾದ್ಯಂತ ನಾಳೆ (ಆ.2) ಅಂಗನವಾಡಿ, ಸರ್ಕಾರಿ, ಖಾಸಗಿ ಶಾಲೆ, ಪ್ರೌಢಶಾಲೆ, ಪಿಯು ಕಾಲೇಜಿಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ರಜೆ ಘೋಷಿಸಿದ್ದಾರೆ.

Related posts

ಹತ್ಯಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಘವೇಂದ್ರ ನಾಯಕ್, ಉಪಾಧ್ಯಕ್ಷರಾಗಿ ರಾಜು ಕೆ.

Suddi Udaya

ಪುದುವೆಟ್ಟು ಶ್ರೀಧ.ಮಂ.ಅ.ಹಿ. ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

Suddi Udaya

ಗೇರುಕಟ್ಟೆ ಮನೆಯೊಂದರ ಮೇಲೆ ಅರಣ್ಯಾಧಿಕಾರಿಗಳ ದಾಳಿ: ಕಾಡು ಪ್ರಾಣಿ ಮಾಂಸ ಸೇರಿದಂತೆ ಪರಿಕರಗಳು ವಶಕ್ಕೆ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸರ ಪ್ರಧಾನ ದೇವಾಲಯದಲ್ಲಿ ಗರಿಗಳ ಹಬ್ಬದ ಆಚರಣೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆ ಯ ವಿದ್ಯಾರ್ಥಿಗಳಿಂದ ಅಂತರರಾಷ್ಟ್ರೀಯ ಸ್ಕಾರ್ಫ್ ದಿನಾಚರಣೆ

Suddi Udaya

ಅಂತರ್ ಜಿಲ್ಲಾ ಮಹಿಳೆಯರ ವಾಲಿಬಾಲ್ ಪಂದ್ಯಾಟ : ಎಸ್.ಡಿ.ಎಂ ಕಾಲೇಜಿಗೆ ಪ್ರಶಸ್ತಿ

Suddi Udaya
error: Content is protected !!