ನೆರಿಯ ಬಯಲು ಬಸ್ತಿ ಆವರಣ ಗೋಡೆ ಕುಸಿತ : ಸ್ಥಳಕ್ಕೆ ಭೇಟಿ ನೀಡಿದ ಗ್ರಾ. ಪಂ. ಆಡಳಿತ ಹಾಗೂ ಕಂದಾಯ ಅಧಿಕಾರಿಗಳು

Suddi Udaya

ನೆರಿಯ ಗ್ರಾಮದ ಬಯಲು ಬಸ್ತಿ ಆವರಣ ಗೋಡೆ ಕುಸಿತಗೊಂಡಿದ್ದು ಸ್ಥಳಕ್ಕೆ ಭೇಟಿ ನೀಡಿದ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಲಿ ಸದಸ್ಯ ರಾದ ಬಿ ಅಶ್ರಫ್ ಮೊಹಮ್ಮದ್ ಪಿ ಸದಸ್ಯ ರಾದ ರಮೇಶ್ ಕೆ ಯಸ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸುಮಾ, ಕಾರ್ಯದರ್ಶಿ ಅಜಿತ್ ಎಂ . ಬಿ ಪಂಚಾಯತ್ ಸಿಬ್ಬಂದಿಯಾದ ಮದುಮಲಾ, ಕಂದಾಯ ಇಲಾಖೆಯ ಶ್ರೀನಿವಾಸ್, ಬಸ್ತಿಯಾ ಅರ್ಚಕರಾದ ಮಿತ್ರಸೇನಾ ಇಂದ್ರ ಇದ್ದರು,

Leave a Comment

error: Content is protected !!