23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ನೆರಿಯ ಬಯಲು ಬಸ್ತಿ ಆವರಣ ಗೋಡೆ ಕುಸಿತ : ಸ್ಥಳಕ್ಕೆ ಭೇಟಿ ನೀಡಿದ ಗ್ರಾ. ಪಂ. ಆಡಳಿತ ಹಾಗೂ ಕಂದಾಯ ಅಧಿಕಾರಿಗಳು

ನೆರಿಯ ಗ್ರಾಮದ ಬಯಲು ಬಸ್ತಿ ಆವರಣ ಗೋಡೆ ಕುಸಿತಗೊಂಡಿದ್ದು ಸ್ಥಳಕ್ಕೆ ಭೇಟಿ ನೀಡಿದ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಲಿ ಸದಸ್ಯ ರಾದ ಬಿ ಅಶ್ರಫ್ ಮೊಹಮ್ಮದ್ ಪಿ ಸದಸ್ಯ ರಾದ ರಮೇಶ್ ಕೆ ಯಸ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸುಮಾ, ಕಾರ್ಯದರ್ಶಿ ಅಜಿತ್ ಎಂ . ಬಿ ಪಂಚಾಯತ್ ಸಿಬ್ಬಂದಿಯಾದ ಮದುಮಲಾ, ಕಂದಾಯ ಇಲಾಖೆಯ ಶ್ರೀನಿವಾಸ್, ಬಸ್ತಿಯಾ ಅರ್ಚಕರಾದ ಮಿತ್ರಸೇನಾ ಇಂದ್ರ ಇದ್ದರು,

Related posts

ಉಜಿರೆ: ಆಟೋ ಚಾಲಕ ಮಂಜುನಾಥ ನಿಧನ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಉರುವಾಲು ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಸಮಿತಿ ರಚನೆ

Suddi Udaya

ಪಡಂಗಡಿ ಮಹಿಳಾ ಗ್ರಾಮಸಭೆ: ಮಹಿಳಾ ಸ್ವಚ್ಛತಾಗಾರರಿಗೆ ಗೌರವ ಸನ್ಮಾನ ಮತ್ತು ಸಮವಸ್ತ್ರ ವಿತರಣೆ

Suddi Udaya

ಭಾರತೀಯ ಜನತಾ ಪಕ್ಷದ ಬೆಳ್ತಂಗಡಿ ಮಂಡಲ ಅಧ್ಯಕ್ಷರಾಗಿ ಧರ್ಮಸ್ಥಳ ಗ್ರಾ.ಪಂ. ಉಪಾಧ್ಯಕ್ಷ, ಸಂಘಟಕ ಶ್ರೀನಿವಾಸ್ ರಾವ್ ಧರ್ಮಸ್ಥಳ ನೇಮಕ

Suddi Udaya
error: Content is protected !!