22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನೂತನ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಜಯರಾಮ ಮಯ್ಯ ಅಧಿಕಾರ ಸ್ವೀಕಾರ

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನೂತನ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಜಯರಾಮ ಮಯ್ಯ ಕೊಕ್ರಾಡಿ ಇವರು ಅಧಿಕಾರ ಸ್ವೀಕರಿಸಿದ್ದಾರೆ.

ಜಯರಾಮ ಮಯ್ಯ ಕೊಕ್ರಾಡಿ ಸಾವ್ಯ ನಿವಾಸಿಯಾಗಿದ್ದು 2002 -03 ಗೌರವ ಶಿಕ್ಷಕರಾಗಿ ಸರಕಾರಿ ಪ್ರೌಢಶಾಲೆ, ಕೊಕ್ರಾಡಿ, 2003–೦8 ಎಸ್.ಡಿ.ಎಂ ಹೈಸ್ಕೂಲ್ ಬೆಳಾಲು ಇಲ್ಲಿ ಆಂಗ್ಲ ಭಾಷಾ ಸಹಾಯಕ ಮತ್ತು ಸಮಾಜ ವಿಜ್ಞಾನ ಬೋಧಕರಾಗಿ, . 2008 ರಲ್ಲಿ ಆರು ತಿಂಗಳ ಕಾಲ ಎಸ್.ಡಿಎಂ ಸೆಕೆಂಡರಿ ಶಾಲೆ, ಉಜಿರೆ ಸೇವೆ, 2008 ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಧರ್ಮಸ್ಥಳ ಇಲ್ಲಿಗೆ ವರ್ಗಾವಣೆ ಮತ್ತು ಸತತ ಹದಿನಾರು ವರ್ಷಗಳಿಂದ ಆಂಗ್ಲ ಭಾಷಾ ಶಿಕ್ಷಕನಿಗೆ ಸೇವೆ ಸಲ್ಲಿಸಿದ್ದಾರೆ.

    Related posts

    ಸೆ. 7: ಮಡಂತ್ಯಾರುವಿನಲ್ಲಿ ವೈಭವದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ,ಧಾರ್ಮಿಕ ಕಾರ್ಯಕ್ರಮ

    Suddi Udaya

    ಕಲ್ಮಂಜ: ಅಪಘಾತದಲ್ಲಿ ಗಾಯವಾದ ಉಲ್ಲಾಸ್ ರವರ ಚಿಕಿತ್ಸೆಗೆ ನೆರವಾಗಿ

    Suddi Udaya

    ಬೆಳ್ತಂಗಡಿ: ಮೇ 30 ರಂದು 11ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

    Suddi Udaya

    ವೇಣೂರಿನ ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ನಿರ್ಮಲ ಚಿತ್ತ ಲಹರಿ’ ಕವನ ಸಂಕಲನ ಬಿಡುಗಡೆ

    Suddi Udaya

    ಕೊಯ್ಯೂರಿನಲ್ಲಿ ಸಿಡಿಲು ಬಡಿದು ದನ ಸಾವು

    Suddi Udaya

    ಅ.24: ‘ ಶ್ರೀ ಮಹಾಗಣಪತಿ ಇಂಗ್ಲೀಷ್ ಮೀಡಿಯಂ ಸ್ಕೂಲ್‌’ ನೂತನ ಕಟ್ಟಡದ ಶಿಲಾನ್ಯಾಸ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ವಿವಿಧ ಕ್ಷೇತ್ರದ ಗಣ್ಯರು ಭಾಗಿ

    Suddi Udaya
    error: Content is protected !!