September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನೂತನ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಜಯರಾಮ ಮಯ್ಯ ಅಧಿಕಾರ ಸ್ವೀಕಾರ

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನೂತನ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಜಯರಾಮ ಮಯ್ಯ ಕೊಕ್ರಾಡಿ ಇವರು ಅಧಿಕಾರ ಸ್ವೀಕರಿಸಿದ್ದಾರೆ.

ಜಯರಾಮ ಮಯ್ಯ ಕೊಕ್ರಾಡಿ ಸಾವ್ಯ ನಿವಾಸಿಯಾಗಿದ್ದು 2002 -03 ಗೌರವ ಶಿಕ್ಷಕರಾಗಿ ಸರಕಾರಿ ಪ್ರೌಢಶಾಲೆ, ಕೊಕ್ರಾಡಿ, 2003–೦8 ಎಸ್.ಡಿ.ಎಂ ಹೈಸ್ಕೂಲ್ ಬೆಳಾಲು ಇಲ್ಲಿ ಆಂಗ್ಲ ಭಾಷಾ ಸಹಾಯಕ ಮತ್ತು ಸಮಾಜ ವಿಜ್ಞಾನ ಬೋಧಕರಾಗಿ, . 2008 ರಲ್ಲಿ ಆರು ತಿಂಗಳ ಕಾಲ ಎಸ್.ಡಿಎಂ ಸೆಕೆಂಡರಿ ಶಾಲೆ, ಉಜಿರೆ ಸೇವೆ, 2008 ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಧರ್ಮಸ್ಥಳ ಇಲ್ಲಿಗೆ ವರ್ಗಾವಣೆ ಮತ್ತು ಸತತ ಹದಿನಾರು ವರ್ಷಗಳಿಂದ ಆಂಗ್ಲ ಭಾಷಾ ಶಿಕ್ಷಕನಿಗೆ ಸೇವೆ ಸಲ್ಲಿಸಿದ್ದಾರೆ.

    Related posts

    ಅರಸಿನಮಕ್ಕಿ ಧ.ಗ್ರಾ. ಯೋಜನೆಯ ಎ ಮತ್ತು ಬಿ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

    Suddi Udaya

    ಬಳಂಜ ಸುವರ್ಣ ನಿಲಯದಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

    Suddi Udaya

    ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ

    Suddi Udaya

    ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಸಂಸ್ಥಾಪನಾ ದಿನಾಚರಣೆ ಮತ್ತು ಧ್ವಜ ಚೀಟಿ ಬಿಡುಗಡೆ

    Suddi Udaya

    ಕಲ್ಮಂಜ ಸರಕಾರಿ ಪ್ರೌಢಶಾಲೆಯಲ್ಲಿ ಹದಿಹರೆಯದ ಆರೋಗ್ಯ ಮತ್ತು ಶುಚಿತ್ವ ಕಾರ್ಯಕ್ರಮ

    Suddi Udaya

    ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಉರೂಸ್ ಕಾರ್ಯಕ್ರಮದ ಸಮಾರೋಪ

    Suddi Udaya
    error: Content is protected !!