July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭೀಕರ ಮಳೆಗೆ ನಾವೂರು ಪೂವಪ್ಪ ಗೌಡ ರವರ ಮನೆಯ ಹಿಂಭಾಗ ಗುಡ್ಡ ಕುಸಿತ: ಅಪಾರ ಹಾನಿ

ನಾವೂರು: ಕಳೆದ ಕೆಲದಿನಗಳಿಂದ ಸುರಿಯುತ್ತಿರುವ ರಣಭೀಕರ ಮಳೆಗೆ ನಾವೂರು ಗ್ರಾಮದ ಪೂವಪ್ಪ ಗೌಡ ರವರ ಮನೆಯ ಹಿಂಭಾಗ ದಲ್ಲಿ ಗುಡ್ಡ ಜಾರಿದು ಬಿದ್ದಿದ್ದು ಅಪಾರ ಹಾನಿಯಾಗಿದೆ.

ಗುಡ್ಡ ಜರಿದ ಪರಿಣಾಮ ಕೆಲಸದವರ ಹೊಸ ಮನೆ ಸಂಪೂರ್ಣ ನಾಶವಾಗಿ , ಅಪಾರ ನಷ್ಟ ಉಂಟಾಗಿದೆ.

Related posts

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಯೋಗ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ ಖಿಲರ್ ಜುಮ್ಮಾ ಮಸೀದಿ – ಹಯಾತುಲ್ ಇಸ್ಲಾಂ ಮದರಸ ಜಂಟಿ ಆಶ್ರಯದಲ್ಲಿ ಸಮಸ್ತ ನೂರನೇ ಸಂಸ್ಥಾಪನ ದಿನಾಚರಣೆ

Suddi Udaya

ಏ.23-24: ನಾಗ-ರಕ್ತೇಶ್ವರಿ, ಪಿಲಿಚಾಮುಂಡಿ, ಕಲ್ಕುಡ, ಕಲ್ಲುರ್ಟಿ, ಕಾಳಮ್ಮ, ಮಹಮ್ಮಾಯಿ-ಬೈರವ ಶಕ್ತಿಗಳ ಪ್ರತಿಷ್ಠಾ ಮಹೋತ್ಸವ ಮತ್ತು ನೇಮೋತ್ಸವ

Suddi Udaya

ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ:

Suddi Udaya

ಮೇಲಂತಬೆಟ್ಟು: ಮನೆಯ ಮೇಲೆ ಕುಸಿದು ಬಿದ್ದ ಧರೆ: ಮನೆ ಸಂಪೂರ್ಣ ಹಾನಿ

Suddi Udaya

ಜ.14: ಆಮಂತ್ರಣ ಪರಿವಾರದ ಸಾರಥ್ಯದಲ್ಲಿ ಕುಣಿತ ಭಜನೆ

Suddi Udaya
error: Content is protected !!