23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭೀಕರ ಮಳೆಗೆ ರೆಖ್ಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಹಿಂಬದಿಯ ಗುಡ್ಡ ಕುಸಿತ: ಗರ್ಭಗುಡಿ , ಸುತ್ತು ಪೌಳಿಗೆ ಹಾನಿ

ರೆಖ್ಯ : ಭಾರೀ ಮಳೆಯಿಂದಾಗಿ ಪ್ರಕೃತಿ ವಿಕೋಪಗಳು ನಡೆಯುತ್ತಲ್ಲೇ ಇದ್ದು ರೆಖ್ಯ ಗ್ರಾಮದ ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಹಿಂಬದಿಯ ಗುಡ್ಡ ಜರಿದು ದೇವಸ್ಥಾನ ಗರ್ಭಗುಡಿ ಹಾಗೂ ಸುತ್ತು ಪೌಳಿಗೆ ಹಾನಿಯಾದ ಘಟನೆ ಜು.31ರಂದು ರಾತ್ರಿ ನಡೆದಿದೆ.

3 ವರ್ಷದ ಹಿಂದೆ ಬ್ರಹ್ಮಕಲಶೋತ್ಸವ ವಿಜೃಂಭಣೆಯಿಂದ ಜರುಗಿತು. ಗುಡ್ಡ ಜರಿದ ಪರಿಣಾಮ ಗುಡ್ಡದಲ್ಲಿದ್ದ ರಬ್ಬರು ಮರಗಳು ಮಣ್ಣಿನೊಂದಿಗೆ ಬಂದು ದೇವಸ್ಥಾನದ ಹತ್ತಿರ ಬಂದು ಬಿದ್ದಿದ್ದೆ ಹಾಗೂ ತಡೆಗೋಡೆಗೂ ಹಾನಿಯುಂಟಾಗಿದೆ.

ಈ ಬಗ್ಗೆ ಮಾಹಿತಿ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ಅರಸಿನಮಕ್ಕಿ ಗ್ರಾ.ಪಂ. ಮಾಜಿ ಅಧ್ಯಕ್ಷ ನವೀನ್ ಕೆ., ರವರು ತಹಶೀಲ್ದಾರ್ ಗೆ ಮಾಹಿತಿ ನೀಡಿದ್ದಾರೆ.

Related posts

ಅ.8: ಪಡಂಗಡಿ ಪ್ರಾ.ಕೃ.ಪ. ಸಹಕಾರ ಸಂಘದಿಂದ ಕೃಷಿ ಮಾಹಿತಿ ಶಿಬಿರ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಶೇ. 62.6 ಮತದಾನ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ ಸಹಾಯಧನ ವಿತರಣೆ

Suddi Udaya

ಪಡಂಗಡಿ ಪ್ರಾ.ಕೃ.ಪ.ಸ. ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಧನ ಪ್ರಶಸ್ತಿ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಇದರ ನೇತೃತ್ವ ರೂ. 6 ಕೋಟಿ ವೆಚ್ಚದ ನೂತನವಾಗಿ ನಿರ್ಮಿಸಲಾದ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಹಾಗೂ ವಾಣಿ ವಿದ್ಯಾಸಂಸ್ಥೆಗಳ ನೂತನ ಕಟ್ಟಡ ಎ.20 ರಂದು ಶೃಂಗೇರಿ ಮಠದ ಶ್ರೀಮಜ್ಜದ್ಗುರು ಶ್ರೀ ವಿಧುಶೇಖರಭಾರತೀ ಸ್ವಾಮೀಜಿಯವರಿಂದ ಲೋಕಾರ್ಪಣೆ

Suddi Udaya

ಫೆ.25-ಮಾ.1: ದೇಯಿ ಬೈದೈತಿ, ಕೋಟಿ-ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಜಾತ್ರಾ ಮಹೋತ್ಸವ: ಮಡಿಲು ಸೇವೆ ವಿಶೇಷ- ಮಾತೆ, ಮಕ್ಕಳ ಪುನೀತ ಸಮಾಗಮ- ಬೈದರ್ಕಳ ದರ್ಶನ

Suddi Udaya
error: Content is protected !!