September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಚ್ಚಿನ:ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

ಮಚ್ಚಿನ ಗ್ರಾಮದ ಕುಕ್ಕಿಲ ಮನೆ ಮಾಜಿ ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಅರುಣಾ ಕುಮಾರಿ ಯವರ ಮನೆ ಬಳಿ ಮತ್ತು ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದಪ್ಪ ಕುಲಾಲ್ ರವರ ಮನೆಗೆ ತೀವ್ರ ಮಳೆಯಿಂದ ಗುಡ್ಡ ಬಿದ್ದು ಹಾನಿಯಾಗಿದ್ದು ಆ.1 ರಂದು ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೇಟಿ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಲಿ ಸದಸ್ಯರಾದ ಪ್ರಮೋದ್ ಕುಮಾರ್ ,ಮಾಜಿ ಸದಸ್ಯರಾದ ದಾಮೋದರ ಅಚಾರ್ಯ, ಪ್ರಮುಖರಾದ ಸತೀಶ್ ಕಾರಂದೂರು, ಸುದೀರ್ ಶೆಟ್ಟಿ ಕೊರಬೆಟ್ಟು, ಸದಾಶಿವ ಹೆಗ್ಡೆ, ಹಾಗೂ ಸ್ಥಳೀಯರು ಉಪಸ್ಥಿತರಿದ್ದರು .

Related posts

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶು ಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಇಂದಬೆಟ್ಟು: ಭಾರಿ ಗಾಳಿ ಮಳೆಗೆ ವಾಸ್ತವ್ಯದ ಮನೆಯ ಮೇಲ್ಛಾವಣಿ ಕುಸಿತ, ಪ್ರಾಣಾಪಾಯದಿಂದ ಪಾರು

Suddi Udaya

ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಸಾಂಸ್ಕೃತಿಕ ವೈಭವ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಬಜ್ಪೆ: ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ

Suddi Udaya

ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರವನ್ನು ನಿರ್ಲಕ್ಷಿಸುವುದು ಸರಿಯಾದ ಕ್ರಮವಲ್ಲ: ಕಿರಣ್ ಚಂದ್ರ ಪುಷ್ಪಗಿರಿ

Suddi Udaya

ಉಯ್ಯಾಲೆಯ ಹಗ್ಗ ಕುತ್ತಿಗೆಗೆ ಸಿಲುಕಿ ಬಾಲಕ ಸಾವು

Suddi Udaya
error: Content is protected !!