July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸವಣಾಲು : ನೊಣಯ್ಯ ನಾಯ್ಕರವರ ಮನೆ ಹಿಂಭಾಗ ಗುಡ್ಡ ಕುಸಿತ: ಗ್ರಾ.ಪಂ. ನಿಂದ ಅಪಾಯಕಾರಿ ಮರ ತೆರವು

ಮೇಲಂತಬೆಟ್ಟು :ವಿಪರೀತ ಮಳೆಯಿಂದಾಗಿ ಮೇಲಂತಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಸವಣಾಲು ಗ್ರಾಮದ ಕಜೆ ನಿವಾಸಿ ನೊಣಯ್ಯ ನಾಯ್ಕ ಎಂಬವರ ಮನೆ ಹಿಂಭಾಗ ಗುಡ್ಡ ಅಂಶಿಕ ಕುಸಿದಿದೆ.

ಮನೆ ಹಿಂಭಾಗ ಇರುವ ಮರದ ಬುಡ ಜಾರಿದ್ದು ಮರ ಬೀಳುವ ಹಂತದಲ್ಲಿದ್ದು ಪರ್ಯಾಯ ಮನೆಯಲ್ಲಿ ವಾಸಕ್ಕೆ ಹೋಗಲು ಗ್ರಾಮ ಪಂಚಾಯತದಿಂದ ಮನೆ ಭೇಟಿ ಸಂದರ್ಭದಲ್ಲಿ ತಿಳಿಸಲಾಗಿತ್ತು.

ಅದರಂತೆ ಜು 31 ರಂದು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಲೋಕನಾಥ ಶೆಟ್ಟಿಯವರ ಸಮ್ಮುಖದಲ್ಲಿ ಅಪಾಯಕಾರಿ ಮರವನ್ನು ತೆರವುಗೊಳಿಸಲಾಗಿದೆ.

Related posts

ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ: ಅಂಡಿಂಜೆ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಜ್ಞಾ ದ್ವಿತೀಯ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ವೇದಾವತಿ ರವರಿಗೆ ಮಂಜೂರಾತಿ ಪತ್ರ ವಿತರಣೆ

Suddi Udaya

ಮೇ 4: ನಡ ನರಸಿಂಹಗಡ ಕ್ಷೇತ್ರದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ, ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಕೊಕ್ಕಡ: ತಿಪ್ಪಮಾಜಲ್ ಮೇರಿ ವರ್ಗಿಸ್ ರವರ ಮನೆಗೆ ಸಿಡಿಲು ಬಡಿದು ಅಪಾರ ಹಾನಿ

Suddi Udaya

ವೇಣೂರಿನಲ್ಲಿ ಸುಮುಖ ಮೆಡಿಕಲ್ಸ್ ಶುಭಾರಂಭ

Suddi Udaya
error: Content is protected !!