25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುದ್ದಿ ಉದಯ ವರದಿ ಫಲಶ್ರುತಿ: ಗುರುವಾಯನಕೆರೆ ಮೋರಿ ಸಂಪೂರ್ಣ ಮುಚ್ಚಿದ ಪರಿಣಾಮ ಇದೀಗ ನಗರ ಪಂಚಾಯತ್ ವತಿಯಿಂದ ಮೋರಿ ಅಳವಡಿಕೆ

ಗುರುವಾಯನಕೆರೆ: ಮಳೆರಾಯನ ಆರ್ಭಟಕ್ಕೆ ರಾಷ್ಟ್ರೀಯ ಹೆದ್ದಾರಿ ಮೋರಿ ಸಂಪೂರ್ಣ ಮುಚ್ಚಿದ ಪರಿಣಾಮ ಗುರುವಾಯನಕೆರೆಯ ಮಳೆಯ ನೀರು ರಸ್ತೆಯಲ್ಲೇ ಹರಿದು ಬಂಟರ ಭವನಕ್ಕೆ ನುಗ್ಗಿ ಸಮಸ್ಯೆಗಳು ಉಂಟಾಗಿತ್ತು ಎಂದು ಈ ಬಗ್ಗೆ ಸುದ್ದಿ ಉದಯ ಆನ್ಲೈನ್ ವರದಿ ಮಾಡಲಾಗಿತ್ತು.

ಇದೀಗ ಬಂಟರ ಭವನದ ಬಳಿಯಿಂದ ಅರಫಾ ಸೆನಿಟರಿವರೆಗೆ ಇರುವ ತೋಡಿನ ವರೆಗೆ ಸಣ್ಣ ಮೋರಿಗಳನ್ನು ತೆಗೆದು ದೊಡ್ಡ ಮೋರಿಗಳನ್ನು ಅಳವಡಿಸುವ ಕೆಲಸವನ್ನು ನಗರ ಪಂಚಾಯತ್ ವತಿಯಿಂದ ನಡೆಸಲಾಗುತ್ತಿದೆ.

Related posts

ಜಿಲ್ಲಾ ಮಟ್ಟದ ಭಾರತ್ ಸ್ಕೌಟ್ಸ್, ಗೈಡ್ಸ್ ಪ್ರತಿಭಾ ಕಲೋತ್ಸವ: ವಾಣಿ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿಗಳು

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ, ಯಾವುದೇ ಬಟ್ಟೆ ಖರೀದಿಸಿದರೂ ರೂ. 200 ಮಾತ್ರ

Suddi Udaya

ಗುರುವಾಯನ ಕೆರೆ: ಶಕ್ತಿ ನಗರದ ನಿವಾಸಿ ಸುರೇಶ್ ಪೈ ಎಂ. ನಿಧನ

Suddi Udaya

ಸೋಷಿಯಲ್ ಡೆಮೋಕ್ರಾಟಿಕ್ ಪಾರ್ಟಿ ಆಫ್ ಇಂಡಿಯ ಮದ್ದಡ್ಕ ಬೂತ್ ಸಮಿತಿ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಎಸ್ ಡಿ ಎಮ್ ಬೆಳ್ತಂಗಡಿ ಶಾಲೆಗೆ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಘಟನಾ ಆಯುಕ್ತರ ಭೇಟಿ

Suddi Udaya
error: Content is protected !!