22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುದ್ದಿ ಉದಯ ವರದಿ ಫಲಶ್ರುತಿ: ಗುರುವಾಯನಕೆರೆ ಮೋರಿ ಸಂಪೂರ್ಣ ಮುಚ್ಚಿದ ಪರಿಣಾಮ ಇದೀಗ ನಗರ ಪಂಚಾಯತ್ ವತಿಯಿಂದ ಮೋರಿ ಅಳವಡಿಕೆ

ಗುರುವಾಯನಕೆರೆ: ಮಳೆರಾಯನ ಆರ್ಭಟಕ್ಕೆ ರಾಷ್ಟ್ರೀಯ ಹೆದ್ದಾರಿ ಮೋರಿ ಸಂಪೂರ್ಣ ಮುಚ್ಚಿದ ಪರಿಣಾಮ ಗುರುವಾಯನಕೆರೆಯ ಮಳೆಯ ನೀರು ರಸ್ತೆಯಲ್ಲೇ ಹರಿದು ಬಂಟರ ಭವನಕ್ಕೆ ನುಗ್ಗಿ ಸಮಸ್ಯೆಗಳು ಉಂಟಾಗಿತ್ತು ಎಂದು ಈ ಬಗ್ಗೆ ಸುದ್ದಿ ಉದಯ ಆನ್ಲೈನ್ ವರದಿ ಮಾಡಲಾಗಿತ್ತು.

ಇದೀಗ ಬಂಟರ ಭವನದ ಬಳಿಯಿಂದ ಅರಫಾ ಸೆನಿಟರಿವರೆಗೆ ಇರುವ ತೋಡಿನ ವರೆಗೆ ಸಣ್ಣ ಮೋರಿಗಳನ್ನು ತೆಗೆದು ದೊಡ್ಡ ಮೋರಿಗಳನ್ನು ಅಳವಡಿಸುವ ಕೆಲಸವನ್ನು ನಗರ ಪಂಚಾಯತ್ ವತಿಯಿಂದ ನಡೆಸಲಾಗುತ್ತಿದೆ.

Related posts

ಮಾಲಾಡಿ ನಿವಾಸಿ ಅನಿಲ್ ಪ್ರವೀಣ ಪಿರೇರಾ ನಾಪತ್ತೆ: ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ :ಬೈಕ್- ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ನಾವರ ಗ್ರಾಮದ ಯುವಕ ಸಾವು

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ರಾಜಗೋಪುರ “ವಿಜಯಗೋಪುರ”ಕ್ಕೆ‌ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಶ್ರೀ ಪಾದಂಗಳರವರಿಂದ ಶಿಲಾನ್ಯಾಸ

Suddi Udaya

ಕಳೆoಜ: ನಾಟಿ ವೈದ್ಯೆ ಕಮಲ ನಿಧನ

Suddi Udaya

ಜ.6-10: ಎಸ್‌ಡಿಎಂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಹಳೆಗನ್ನಡ ಪಠ್ಯಗಳ ಓದು ಮತ್ತು ಅರ್ಥೈಸುವಿಕೆ ಕಾರ್ಯಾಗಾರ

Suddi Udaya

ನಯನಾಡು ಸರಕಾರಿ ಪ್ರೌಢಶಾಲೆಗೆ ಯಸ್ಕಾವ ಕಂಪೆನಿಯ ವತಿಯಿಂದ ಉಪಕರಣಗಳ ಹಸ್ತಾಂತರ

Suddi Udaya
error: Content is protected !!