25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ಸುಲ್ಕೇರಿಮೊಗ್ರು ಮಳೆಯಿಂದಾಗಿ ಹಾನಿಯಾದ ಪ್ರದೇಶಗಳಿಗೆ ಇಂದುಗ್ರಾಂ.ಪಂ. ಆಡಳಿತ ಮಂಡಳಿ ಭೇಟಿ

ಸುಲ್ಕೇರಿಮೊಗ್ರು ಗ್ರಾಮದಲ್ಲಿ ಸಂಭವಿಸಿದ ಮಳೆಯಿಂದಾಗಿ ಹಾನಿಯಾದ ಪ್ರದೇಶಗಳಿಗೆ ಇಂದು ( ಆ. 1) ಪಂಚಾಯತ್ ಅಧ್ಯಕ್ಷರಾದ ಸರಸ್ವತಿನಾಯ್ಕ್ ಯವರು ಹಾಗೂ ಸದಸ್ಯರಾದ ಶಾಂತಿ ಕಿರಣ್ ಹಾಗೂ ಪಿ. ಡಿ. ಓ. ಪೂರ್ಣಿಮಾ. ಜೆ ಹಾಗೂ ಗ್ರಾಮ ಕರಣಿಕರೊಂದಿಗೆ ಸ್ಥಳಪರಿಶೀಲನೆ ನಡೆಸಲಾಯಿತು.

ಮಂಜುಳ ದೇವಪ್ಪಮೂಲ್ಯ ಮನೆಗೆ ನಾಯಿಜೆ ಚಂದಯ ಮಡಿವಾಳ ಮನೆಗೆ, ಮಹಿಷ ಮರ್ದಿನಿ ದೇವಸ್ಥಾನದ ರಸ್ತೆ, ಹೊಕ್ಕಳ ರಸ್ತೆ, ಪಡುಬೈಲು ರಸ್ತೆ, ಪಲ್ಕೆ ಕೊಚೋಟ್ಟು ರಸ್ತೆಯಲ್ಲಿ ಬಿದ್ದ ಮಣ್ಣುಗಳನ್ನು ತೆರವುಗೊಳಿಸಲಾಯಿತು. ಕೊಳಕೆ ಎಂಬಲ್ಲಿ ಆಣೆಕಟ್ಟದಲ್ಲಿ ಮರಗಳು ಸಿಕ್ಕಿಹಾಕಿಕೊಂಡಿದ್ದು ಅದನ್ನು ತೆರವುಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಲಾಯಿತು. ಕಲ್ಪಿಲ ಎಂಬಲ್ಲಿ ಸುಲ್ಕೇರಿಮೊಗ್ರು ಗ್ರಾಮಕ್ಕೆ ಸಂಬಂಧಪಡುವ ಮನೆಗೆ ಬರೆ ಜರಿದು ಹಾನಿಯಾಗಿದನ್ನು ಪರಿಶೀಲನೆ ನಡೆಸಿದರು.

Related posts

ಸ್ಟಾರ್ ಲೈನ್ ಶಾಲೆಯಲ್ಲಿ ಗಾಂಧಿ ಜಯಂತಿ ದಿನಾಚರಣೆ

Suddi Udaya

ಬೆಳ್ತಂಗಡಿ : ಅಕ್ರಮವಾಗಿ ಲಾರಿಯಲ್ಲಿ ಮರ ಸಾಗಾಟ ಪತ್ತೆ : ಮಂಗಳೂರು ಅರಣ್ಯ ಸಂಚಾರಿ ದಳದಿಂದ ಕಾರ್ಯಾಚರಣೆ

Suddi Udaya

ನಡ: ರಸ್ತೆಯ ನದಿಗೆ ನಿರ್ಮಿಸಲಾದ ವೆಂಟೆಡ್ ಡ್ಯಾಮ್ ನ ರಿಟೆನಿಂಗ್ ವಾಲ್ನ ಮೇಲೆ ನಿರ್ಮಿಸಲಾಗಿದ್ದ ಕಾಂಪೌಂಡ್ ಕುಸಿತ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಕೆಸರಲ್ಲಿ ಕಸರತ್ತು – ವಿಶೇಷ ಸ್ಪರ್ಧೆಗಳ ಆಯೋಜನೆ

Suddi Udaya

ಉಜಿರೆ ನ್ಯಾಚುರೋಪತಿ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ

Suddi Udaya
error: Content is protected !!