22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ಸುಲ್ಕೇರಿಮೊಗ್ರು ಮಳೆಯಿಂದಾಗಿ ಹಾನಿಯಾದ ಪ್ರದೇಶಗಳಿಗೆ ಇಂದುಗ್ರಾಂ.ಪಂ. ಆಡಳಿತ ಮಂಡಳಿ ಭೇಟಿ

ಸುಲ್ಕೇರಿಮೊಗ್ರು ಗ್ರಾಮದಲ್ಲಿ ಸಂಭವಿಸಿದ ಮಳೆಯಿಂದಾಗಿ ಹಾನಿಯಾದ ಪ್ರದೇಶಗಳಿಗೆ ಇಂದು ( ಆ. 1) ಪಂಚಾಯತ್ ಅಧ್ಯಕ್ಷರಾದ ಸರಸ್ವತಿನಾಯ್ಕ್ ಯವರು ಹಾಗೂ ಸದಸ್ಯರಾದ ಶಾಂತಿ ಕಿರಣ್ ಹಾಗೂ ಪಿ. ಡಿ. ಓ. ಪೂರ್ಣಿಮಾ. ಜೆ ಹಾಗೂ ಗ್ರಾಮ ಕರಣಿಕರೊಂದಿಗೆ ಸ್ಥಳಪರಿಶೀಲನೆ ನಡೆಸಲಾಯಿತು.

ಮಂಜುಳ ದೇವಪ್ಪಮೂಲ್ಯ ಮನೆಗೆ ನಾಯಿಜೆ ಚಂದಯ ಮಡಿವಾಳ ಮನೆಗೆ, ಮಹಿಷ ಮರ್ದಿನಿ ದೇವಸ್ಥಾನದ ರಸ್ತೆ, ಹೊಕ್ಕಳ ರಸ್ತೆ, ಪಡುಬೈಲು ರಸ್ತೆ, ಪಲ್ಕೆ ಕೊಚೋಟ್ಟು ರಸ್ತೆಯಲ್ಲಿ ಬಿದ್ದ ಮಣ್ಣುಗಳನ್ನು ತೆರವುಗೊಳಿಸಲಾಯಿತು. ಕೊಳಕೆ ಎಂಬಲ್ಲಿ ಆಣೆಕಟ್ಟದಲ್ಲಿ ಮರಗಳು ಸಿಕ್ಕಿಹಾಕಿಕೊಂಡಿದ್ದು ಅದನ್ನು ತೆರವುಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಲಾಯಿತು. ಕಲ್ಪಿಲ ಎಂಬಲ್ಲಿ ಸುಲ್ಕೇರಿಮೊಗ್ರು ಗ್ರಾಮಕ್ಕೆ ಸಂಬಂಧಪಡುವ ಮನೆಗೆ ಬರೆ ಜರಿದು ಹಾನಿಯಾಗಿದನ್ನು ಪರಿಶೀಲನೆ ನಡೆಸಿದರು.

Related posts

ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ಹೋಟೆಲ್ ಉದ್ಯಮಕ್ಕೆ ಪೆಟ್ಟು ಹಾಸ್ಟೇಲ್, ಕ್ಯಾಂಟಿನ್‌ಗೆ ಸಂಕಷ್ಟ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ನಡ ಸರಕಾರಿ ಪ್ರೌಢಶಾಲೆಗೆ “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲಾ ಪ್ರಶಸ್ತಿ

Suddi Udaya

ಬಿಸಿಲ ಝಳಕ್ಕೆ ವರುಣ ಕೃಪೆ, ಬೆಳ್ತಂಗಡಿ ತಾಲೂಕಿನ ನಾನಾ ಭಾಗದಲ್ಲಿ ಮಳೆ- ಜನತೆ ಕೂಲ್ ಕೂಲ್

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಎಸ್‌ಡಿಎಂ ಪದವಿಪೂರ್ವ ಕಾಲೇಜಿಗೆ ಶೇ. 99.04% ಫಲಿತಾಂಶ

Suddi Udaya

ಮಡಂತ್ಯಾರು ಹೈಸ್ಕೂಲ್ ರೀಯೂನಿಯನ್ ವತಿಯಿಂದ ಇತ್ತೀಚೆಗೆ ನಿಧನರಾದ ಡೇವಿಡ್ ಡಿಸೋಜಾರಿಗೆ ಶ್ರದ್ಧಾಂಜಲಿ

Suddi Udaya
error: Content is protected !!