September 6, 2026
ಗ್ರಾಮಾಂತರ ಸುದ್ದಿ

ಸುಲ್ಕೇರಿಮೊಗ್ರು ಮಳೆಯಿಂದಾಗಿ ಹಾನಿಯಾದ ಪ್ರದೇಶಗಳಿಗೆ ಇಂದುಗ್ರಾಂ.ಪಂ. ಆಡಳಿತ ಮಂಡಳಿ ಭೇಟಿ

ಸುಲ್ಕೇರಿಮೊಗ್ರು ಗ್ರಾಮದಲ್ಲಿ ಸಂಭವಿಸಿದ ಮಳೆಯಿಂದಾಗಿ ಹಾನಿಯಾದ ಪ್ರದೇಶಗಳಿಗೆ ಇಂದು ( ಆ. 1) ಪಂಚಾಯತ್ ಅಧ್ಯಕ್ಷರಾದ ಸರಸ್ವತಿನಾಯ್ಕ್ ಯವರು ಹಾಗೂ ಸದಸ್ಯರಾದ ಶಾಂತಿ ಕಿರಣ್ ಹಾಗೂ ಪಿ. ಡಿ. ಓ. ಪೂರ್ಣಿಮಾ. ಜೆ ಹಾಗೂ ಗ್ರಾಮ ಕರಣಿಕರೊಂದಿಗೆ ಸ್ಥಳಪರಿಶೀಲನೆ ನಡೆಸಲಾಯಿತು.

ಮಂಜುಳ ದೇವಪ್ಪಮೂಲ್ಯ ಮನೆಗೆ ನಾಯಿಜೆ ಚಂದಯ ಮಡಿವಾಳ ಮನೆಗೆ, ಮಹಿಷ ಮರ್ದಿನಿ ದೇವಸ್ಥಾನದ ರಸ್ತೆ, ಹೊಕ್ಕಳ ರಸ್ತೆ, ಪಡುಬೈಲು ರಸ್ತೆ, ಪಲ್ಕೆ ಕೊಚೋಟ್ಟು ರಸ್ತೆಯಲ್ಲಿ ಬಿದ್ದ ಮಣ್ಣುಗಳನ್ನು ತೆರವುಗೊಳಿಸಲಾಯಿತು. ಕೊಳಕೆ ಎಂಬಲ್ಲಿ ಆಣೆಕಟ್ಟದಲ್ಲಿ ಮರಗಳು ಸಿಕ್ಕಿಹಾಕಿಕೊಂಡಿದ್ದು ಅದನ್ನು ತೆರವುಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಲಾಯಿತು. ಕಲ್ಪಿಲ ಎಂಬಲ್ಲಿ ಸುಲ್ಕೇರಿಮೊಗ್ರು ಗ್ರಾಮಕ್ಕೆ ಸಂಬಂಧಪಡುವ ಮನೆಗೆ ಬರೆ ಜರಿದು ಹಾನಿಯಾಗಿದನ್ನು ಪರಿಶೀಲನೆ ನಡೆಸಿದರು.

Related posts

ಬೆಳ್ತಂಗಡಿ: ವಾಣಿ ಕಾಲೇಜು ಎದುರು ಸ್ಕೂಟಿ ಮತ್ತು ಗೂಡ್ಸ್ ಲಾರಿ ಡಿಕ್ಕಿ

Suddi Udaya

ತೀರ್ಥಹಳ್ಳಿ ತುಂಗಾ ನದಿಯಲ್ಲಿ ಈಜಲು ತೆರಳಿದ ಉಪನ್ಯಾಸಕರಿಬ್ಬರು ನೀರುಪಾಲು: ಬೆಳ್ತಂಗಡಿ ತಾಲೂಕಿನ ನೆರಿಯಾ ನಿವಾಸಿ ಪುನೀತ್ ನಾಪತ್ತೆ, ಮುಂದುವರಿದ ಶೋಧಕಾರ್ಯ

Suddi Udaya

ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ಸ್ವಾತಂತ್ರ್ಯ ಆಚರಣೆ

Suddi Udaya

ಮುಂಡಾಜೆ ಕೆ.ಎನ್. ಭಟ್ ಶಿರಾಡಿಪಾಲ್ ಅವರ ಶತಮಾನೋತ್ಸವದ ಪ್ರಯುಕ್ತ ಶತನಮನ ಶತಸನ್ಮಾನ ಸರಣಿ ಕಾರ್ಯಕ್ರಮ

Suddi Udaya

ಬೈಂದೂರು ಬ್ರಹ್ಮಾನಂದಶ್ರೀಗಳ ಚಾತುರ್ಮಾಸ್ಯ ವೃತಾಚರಣೆ: ಉ.ಕ. ಸಂಸದ ವಿಶ್ವೇಶ್ವರ ಹೆಗ್ಡೆ ಕಾಗೇರಿ ಭೇಟಿ

Suddi Udaya

ಪೆರಿಂಜೆಯ ಶಾಲೆಯಲ್ಲಿ ಉಜಿರೆಯ ಶ್ರೀ ಧ. ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya
error: Content is protected !!