23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಸುಲ್ಕೇರಿಮೊಗ್ರು ಮಳೆಯಿಂದಾಗಿ ಹಾನಿಯಾದ ಪ್ರದೇಶಗಳಿಗೆ ಇಂದುಗ್ರಾಂ.ಪಂ. ಆಡಳಿತ ಮಂಡಳಿ ಭೇಟಿ

ಸುಲ್ಕೇರಿಮೊಗ್ರು ಗ್ರಾಮದಲ್ಲಿ ಸಂಭವಿಸಿದ ಮಳೆಯಿಂದಾಗಿ ಹಾನಿಯಾದ ಪ್ರದೇಶಗಳಿಗೆ ಇಂದು ( ಆ. 1) ಪಂಚಾಯತ್ ಅಧ್ಯಕ್ಷರಾದ ಸರಸ್ವತಿನಾಯ್ಕ್ ಯವರು ಹಾಗೂ ಸದಸ್ಯರಾದ ಶಾಂತಿ ಕಿರಣ್ ಹಾಗೂ ಪಿ. ಡಿ. ಓ. ಪೂರ್ಣಿಮಾ. ಜೆ ಹಾಗೂ ಗ್ರಾಮ ಕರಣಿಕರೊಂದಿಗೆ ಸ್ಥಳಪರಿಶೀಲನೆ ನಡೆಸಲಾಯಿತು.

ಮಂಜುಳ ದೇವಪ್ಪಮೂಲ್ಯ ಮನೆಗೆ ನಾಯಿಜೆ ಚಂದಯ ಮಡಿವಾಳ ಮನೆಗೆ, ಮಹಿಷ ಮರ್ದಿನಿ ದೇವಸ್ಥಾನದ ರಸ್ತೆ, ಹೊಕ್ಕಳ ರಸ್ತೆ, ಪಡುಬೈಲು ರಸ್ತೆ, ಪಲ್ಕೆ ಕೊಚೋಟ್ಟು ರಸ್ತೆಯಲ್ಲಿ ಬಿದ್ದ ಮಣ್ಣುಗಳನ್ನು ತೆರವುಗೊಳಿಸಲಾಯಿತು. ಕೊಳಕೆ ಎಂಬಲ್ಲಿ ಆಣೆಕಟ್ಟದಲ್ಲಿ ಮರಗಳು ಸಿಕ್ಕಿಹಾಕಿಕೊಂಡಿದ್ದು ಅದನ್ನು ತೆರವುಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಲಾಯಿತು. ಕಲ್ಪಿಲ ಎಂಬಲ್ಲಿ ಸುಲ್ಕೇರಿಮೊಗ್ರು ಗ್ರಾಮಕ್ಕೆ ಸಂಬಂಧಪಡುವ ಮನೆಗೆ ಬರೆ ಜರಿದು ಹಾನಿಯಾಗಿದನ್ನು ಪರಿಶೀಲನೆ ನಡೆಸಿದರು.

Related posts

ಕುತ್ಲೂರು: ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಪದಾಧಿಕಾರಿಗಳ ಆಯ್ಕೆ

Suddi Udaya

ವೇಣೂರು: ನಡ್ತಿಕಲ್ಲು ನಿವಾಸಿ ಶೇಕಬ್ಬ ನಿಧನ

Suddi Udaya

ಅರಣ್ಯ ಇಲಾಖೆ ವತಿಯಿಂದ ಚಿನ್ನರ ವನ್ಯ ದರ್ಶನಕ್ಕೆ ಕಾಯರ್ತಡ್ಕ ಪ್ರೌಢ ಶಾಲೆಯಿಂದ ವಿದ್ಯಾರ್ಥಿಗಳ ಅಧ್ಯಯನ ಪ್ರವಾಸ

Suddi Udaya

ವೇಣೂರು: ಮೂಡಕೋಡಿಯಲ್ಲಿ ಬಿಜೆಪಿ ಬೂತ್ ಮಟ್ಟದ ಸಭೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಥಮ ಚಿಕಿತ್ಸಾ ಕಾರ್ಯಾಗಾರ

Suddi Udaya

ಮಾರ್ಚ್ 1-9ರವರೆಗೆ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ: ಬ್ರಹ್ಮಕಲಶೋತ್ಸವ ಸಮಿತಿಯಿಂದ ಮುಜರಾಯಿ ಸಚಿವರ ಭೇಟಿ

Suddi Udaya
error: Content is protected !!