ಕರಂಬಾರು:ವಿಪರೀತ ಮಳೆಯಿಂದ ಅಣೆಕಟ್ಟಿನಲ್ಲಿ ಮರಗಳ ರಾಶಿ, ಪಕ್ಕದ ತೋಟಕ್ಕೆ ಹರಿದ ನೀರು, ಕೃಷಿಗೆ ಹಾನಿ

Suddi Udaya

ಶಿರ್ಲಾಲು:ಮಳೆಯಿಂದಾಗಿ ಕರಂಬಾರುವಿನಿಂದ ನೇತ್ರಬೈಲು ಆಣೆಕಟ್ಟುವಿನಲ್ಲಿ ನೀರಿನಲ್ಲಿ ಕೊಚ್ಚಿಕೊಂಡು ಬಂದ ಮರಗಳು ಅಡ್ಡಲಾಗಿ ಶೇಖರಣೆಗೊಂಡು ನೀರು ಹೋಗಲಾಗದೆ ಪಕ್ಕದ ತೋಟಗಳಿಗೆ ಹರಿದು ಹಾನಿಯಾಗಿದೆ ಎಂದು ಸ್ಥಳೀಯರಾದ ಕರಂಬಾರುಗುತ್ತು ಸುದೀಶ್ ಹೆಗ್ಡೆ ತಿಳಿಸಿದ್ದಾರೆ.

ಸುಮಿತ್ರ ಹೆಗ್ಡೆ ಕರಂಬಾರುಗುತ್ತು ಅವರ ಗದ್ದೆ, ಕೃಷ್ಣಪ್ಪ ಶೆಟ್ಟಿ,ರಾಮಣ್ಣ ಶೆಟ್ಟಿ,ಯೋಗೀಶ್ ತೋಟ ಹಾಗೂ ಪ್ರಕಾಶ್ ಹೆಗ್ಡೆಯವರ ಮನೆ ತುಂಬಾ ಅಪಾಯದಲ್ಲಿ ಇದೆಯೆಂದು ತಿಳಿಸಿದ್ದಾರೆ.

Leave a Comment

error: Content is protected !!