23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರಂಬಾರು:ವಿಪರೀತ ಮಳೆಯಿಂದ ಅಣೆಕಟ್ಟಿನಲ್ಲಿ ಮರಗಳ ರಾಶಿ, ಪಕ್ಕದ ತೋಟಕ್ಕೆ ಹರಿದ ನೀರು, ಕೃಷಿಗೆ ಹಾನಿ

ಶಿರ್ಲಾಲು:ಮಳೆಯಿಂದಾಗಿ ಕರಂಬಾರುವಿನಿಂದ ನೇತ್ರಬೈಲು ಆಣೆಕಟ್ಟುವಿನಲ್ಲಿ ನೀರಿನಲ್ಲಿ ಕೊಚ್ಚಿಕೊಂಡು ಬಂದ ಮರಗಳು ಅಡ್ಡಲಾಗಿ ಶೇಖರಣೆಗೊಂಡು ನೀರು ಹೋಗಲಾಗದೆ ಪಕ್ಕದ ತೋಟಗಳಿಗೆ ಹರಿದು ಹಾನಿಯಾಗಿದೆ ಎಂದು ಸ್ಥಳೀಯರಾದ ಕರಂಬಾರುಗುತ್ತು ಸುದೀಶ್ ಹೆಗ್ಡೆ ತಿಳಿಸಿದ್ದಾರೆ.

ಸುಮಿತ್ರ ಹೆಗ್ಡೆ ಕರಂಬಾರುಗುತ್ತು ಅವರ ಗದ್ದೆ, ಕೃಷ್ಣಪ್ಪ ಶೆಟ್ಟಿ,ರಾಮಣ್ಣ ಶೆಟ್ಟಿ,ಯೋಗೀಶ್ ತೋಟ ಹಾಗೂ ಪ್ರಕಾಶ್ ಹೆಗ್ಡೆಯವರ ಮನೆ ತುಂಬಾ ಅಪಾಯದಲ್ಲಿ ಇದೆಯೆಂದು ತಿಳಿಸಿದ್ದಾರೆ.

Related posts

ಶಿರ್ಲಾಲು ವಿ.ಹಿಂ.ಪ. ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 22ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಜೆಜೆಸಿ ಮತ್ತು ಲೇಡಿ ಜೆಸಿ ಸಮ್ಮೇಳನದಲ್ಲಿ ಪ್ರಶಸ್ತಿ

Suddi Udaya

ಸಿಯೋನ್ ಆಶ್ರಮದ ಸ್ಥಾಪಕ ಡಾ. ಯು.ಸಿ. ಪೌಲೋಸ್‌ರಿಗೆ ಮಂಜುಶ್ರೀ ಸೀನಿಯರ್ ಛೇಂಬರ್‌ನಿಂದ ಅಭಿನಂದನಾ ಸಮಾರಂಭ

Suddi Udaya

ಮಡಂತ್ಯಾರು ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿಯ ನೂತನ ತಾಲೂಕು ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ ಕೆ.ವಸಂತ ಬಂಗೇರ ಹೆಸರಿಡಲು ಸುವರ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ ಆಗ್ರಹ

Suddi Udaya

ಶಾಲಾ ಬೇಡಿಕೆಗೆ ರಕ್ಷಿತ್ ಶಿವರಾಂ ಸ್ಪಂದನೆ: ಕಲ್ಲೇರಿ ಶಾಲೆಯಲ್ಲಿ ನೂತನ ಶೌಚಾಯ ನಿರ್ಮಾಣ

Suddi Udaya
error: Content is protected !!