25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುಂಭಶ್ರೀ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ಗಿರೀಶ್ ಕೆ.ಎಚ್.ರವರಿಗೆ ಸನ್ಮಾನ

ಬೆಳ್ತಂಗಡಿ: ದ. ಕ ಜಿಲ್ಲಾ ಪ್ರಾಂಶುಪಾಲರ ಸಂಘ ಮಂಗಳೂರು ಮತ್ತು ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜು ಮಂಗಳೂರು ಇವರ ಸಹಯೋಗದಲ್ಲಿ ವಿಧಾನಪರಿಷತ್ತಿಗೆ ಶಿಕ್ಷಣ ಕ್ಷೇತ್ರದಿಂದ ಎರಡನೇ ಬಾರಿಗೆ ಆಯ್ಕೆಯಾದ ಬೋಜೇಗೌಡರಿಗೆ ಮತ್ತು ನಿವೃತ್ತ ಪ್ರಾಂಶುಪಾಲರಿಗೆ ಸನ್ಮಾನ ಕಾರ್ಯಕ್ರಮವನ್ನು ಸಂತ ಅಲೋಶಿಯಸ್ ಪಿಯು ಕಾಲೇಜಿನ ಲೊಯೊಲಾ ಸಭಾಂಗಣದಲ್ಲಿ ನಡೆಸಲಾಯಿತು.

ಸನ್ಮಾನ ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ತಮ್ಮನ್ನು ಮೀಸಲಿಟ್ಟಂತಹ ಹಲವಾರು ಸಾಧಕರನ್ನು ಸನ್ಮಾನಿಸಲಾಯಿತು. ಕುಂಭಶ್ರೀ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ಗಿರೀಶ್ ಕೆ.ಎಚ್. ಇವರನ್ನು ಈ ಸಂದರ್ಭದಲ್ಲಿ ಸಾಧಕರ ಸಾಲಿನಲ್ಲಿ ಗೌರವಿಸಿ, ಇವರ ಸಾಧನೆಯ ಹಾದಿಯನ್ನು ಸಿಂಹಾವಲೋಕನ ಮಾಡಲಾಯಿತು. ನಿಟ್ಟಡೆ ವೇಣೂರಿನಂತಹ ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆಗೆ ಸಿಕ್ಕ ಪ್ರತಿಫಲವಾಗಿದೆ.

Related posts

ಮಾಣಿಲ ಮಾತೃಭೂಮಿ ಯುವ ವೇದಿಕೆ ಸಂಘದ ವತಿಯಿಂದ ಎಸ್.ಎಸ್.ಎಲ್.ಸಿ ಮಕ್ಕಳಿಗೆ ವಿಶೇಷ ಕಾರ್ಯಾಗಾರ

Suddi Udaya

ಪಾರೆಂಕಿ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯಕ್ರಮ

Suddi Udaya

ಅಥ್ಲೆಟಿಕ್ ಕ್ರೀಡಾಕೂಟ: ಉಜಿರೆ ಎಸ್.ಡಿ.ಎಮ್ ಕಾಲೇಜಿನ ವಿದ್ಯಾರ್ಥಿನಿ ಚಂದ್ರಿಕಾರಿಗೆ ಬೆಳ್ಳಿ ಪದಕ

Suddi Udaya

ರೂ. 27 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಸೂಳಬೆಟ್ಟು ಸ.ಕಿ. ಪ್ರಾಥಮಿಕ ಶಾಲಾ ವಿಭಾಗದ ನೂತನ ಕಟ್ಟಡ ಉದ್ಘಾಟನೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜರಗುವ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಚಾತುರ್ಮಾಸ್ಯ ವ್ರತದಲ್ಲಿರುವ ಕ‌ನ್ಯಾಡಿ ಶ್ರೀರಾಮ‌ ಕ್ಷೇತ್ರ ಮಹಾ ಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಉತ್ತರಕನ್ನಡ ಹಲಿಯಾಳ ಕ್ಷೇತ್ರದ ಶಾಸಕ, ಕರ್ನಾಟಕ ಸರಕಾರದ ಆಡಳಿತ ಸುಧಾರಣ ಆಯೋಗದ ಅಧ್ಯಕ್ಷ ಆರ್.ವಿ ದೇಶಪಾಂಡೆ

Suddi Udaya
error: Content is protected !!