25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುತ್ಲೂರು: ಮಳೆಗೆ ಕುಸಿದ ಸೇತುವೆ ಪರೀಶಿಲನೆ ನಡೆಸಿದ ಜಿಲ್ಲಾಧಿಕಾರಿ

ಕುತ್ಲೂರು:ಕಳೆದ ಕೆಲ ಸಮಯದಿಂದ ಸುರಿಯುತ್ತಿರುವ ವೃಷಧಾರೆಗೆ ಕುಸಿದ ಕುತ್ಲೂರು ಅತ್ರಿಜಾಲು ಸಂಪರ್ಕ ರಸ್ತೆಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮತ್ತು ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸ್ತಾನಿಕಂ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್,ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಜವರ್ಮ ಜೈನ್,ನಿಕಟಪೂರ್ವ ಉಪಾಧ್ಯಕ್ಷರಾದ ಉದಯ್ ಹೆಗ್ಡೆ,ಗ್ರಾಮ ಪಂಚಾಯತ್ ಸದಸ್ಯರಾದ ಸುದರ್ಶನ್ ಹೆಗ್ಡೆ,ಬಿಜೆಪಿ ಮಂಡಲ ಉಪಾಧ್ಯಕ್ಷರಾದ ಮೋಹನ್ ಅಂಡಿಂಜೆ,ಬಿಜೆಪಿ ನಾರಾವಿ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಅಭಿಜಿತ್ ಜೈನ್,ರಾಜ್ಯ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ,ಮಾಜಿ ಗ್ರಾ.ಪಂ.ಸದಸ್ಯ ಸಂತೋಷ್ ಕಾಂತಬೆಟ್ಟು,ನಾರಾವಿ ಮತ್ತು ಅಂಡಿಂಜೆಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು,ಗ್ರಾಮ ಲೆಕ್ಕಾಧಿಕಾರಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು

Related posts

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿಮಂಡಲ ರಚನೆ

Suddi Udaya

ತುಂಡಾಗಿ ರಸ್ತೆಗೆ ಬಿದ್ದ ವಿದ್ಯುತ್ ತಂತಿ: ತಪ್ಪಿದ ಅನಾಹುತ

Suddi Udaya

ವೇಣೂರು: ನೇಮಕ್ಕು ನಿಧನ

Suddi Udaya

ನಡ ಗ್ರಾ.ಪಂ. ಕಾರ್ಯದರ್ಶಿ ಕಿರಣ್‌ರಿಂದ ಮಾದರಿ ಕಾರ್ಯ: ಹಾರೆ ಹಿಡಿದು ಕೊಳವೆ ಬಾವಿಯ ಗುಂಡಿ ಮುಚ್ಚಿದ ಸರಕಾರಿ ನೌಕರ

Suddi Udaya

ಕೆದ್ದುವಿನಲ್ಲಿ ಅನಾಥವಾಗಿದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಪ್ರಮಾಣ ವಚನ ಸ್ವೀಕಾರ: ಪ್ರಭು ಶ್ರೀರಾಮಚಂದ್ರನ ಹೆಸರಿನಲ್ಲಿ ಪ್ರಮಾಣ ವಚನ ಮಾಡಿ ಗಮನ ಸೆಳೆದ ಹರೀಶ್ ಪೂಂಜ

Suddi Udaya
error: Content is protected !!