22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ : ಕೊಡಂಗೆಯಲ್ಲಿ ಗುಡ್ಡ ಕುಸಿತ: ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತುರ್ತು ಕಾರ್ಯಾಚರಣೆ

ಕೊಕ್ಕಡ ವಲಯ ಬರೆಂಗಾಯ ಕಾರ್ಯಕ್ಷೇತ್ರದ ನಿಡ್ಲೆ ಗ್ರಾಮದ ಕೊಡಂಗೆ ಎಂಬಲ್ಲಿ ಗುಡ್ಡ ಕುಸಿದು ವಿದ್ಯುತ್ ತಂತಿಯ ಮೇಲೆ ಬಿದ್ದು ರಸ್ತೆಯಲ್ಲಿ ಓಡಾಡಲು ತುಂಬಾ ಕಷ್ಟಕರವಾಗಿದ್ದು ನಿಡ್ಲೆ, ಕಳೆಂಜ, ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಘಟಕ ಪ್ರತಿನಿಧಿ ಗಿರೀಶ್ ಇವರ ಮಾಹಿತಿಯ ಮೇರೆಗೆ ಈ ತುರ್ತು ಕಾರ್ಯಾಚರಣೆಯನ್ನು ನಡೆಸಲಾಯಿತು.

ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆಯ ದಾಮೋದರ, ಮೆಸ್ಕಾಂ ಇಲಾಖೆಯ ಉಮೇಶ್, ನಿಡ್ಲೆ ಗ್ರಾಮ ಪಂಚಾಯತ್ ಶ್ರೀನಿವಾಸ, ಶೌರ್ಯ ಸ್ವಯಂ ಸೇವಕರಾದ ಗಿರೀಶ್, ಸುಂದರ ಎಮ್.ಕೆ, ಜಯಂತ, ಸದಾನಂದ, ಪುರುಷೋತಮ, ಜನಾರ್ಧನ, ಉಮೇಶ್, ಆನಂದ, ವಿನಯಚಂದ್ರ, ಸೇವಾಪ್ರತಿನಿಧಿ ಆಶಾಲತ ಹಾಗೂ ಸ್ಥಳೀಯರು ಈ ತುರ್ತು ಕಾರ್ಯಾಚರಣೆಗೆ ಪಾಲ್ಗೊಂಡಿದ್ದರು.

Related posts

ತೆಕ್ಕಾರು: ಭಟ್ರಬೈಲು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ದೇವರ ಮೂರ್ತಿಯ ಪುರಪ್ರವೇಶದ ಅದ್ದೂರಿ ಮೆರವಣಿಗೆ

Suddi Udaya

ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ಇದರ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಮರ್ಹೂಮ್ ಹಸನ್ ಗಿಂಡಾಡಿ ಇವರ ಸ್ಮರಣಾರ್ಥ ಎಸ್‌ಡಿಪಿಐ ವತಿಯಿಂದ ಪೇರಲ್ದರಕಟ್ಟೆಯಲ್ಲಿ ಇಫ್ತಾರ್ ಮೀಟ್

Suddi Udaya

ಧರ್ಮಸ್ಥಳ ಗ್ರಾ.ಪಂ. ನಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಲಕ್ಷದೀಪೋತ್ಸವದ ಪೂರ್ವ ತಯಾರಿ ಸಭೆ

Suddi Udaya

ಬೆಳ್ತಂಗಡಿ ಪಶುವೈದ್ಯ ಆಸ್ಪತ್ರೆಯಲ್ಲಿ ಸೇವಾ ನಿವೃತ್ತಿ ಹೊಂದಿದ ಡಾ.ಮಂಜ ನಾಯ್ಕ ಹಾಗೂ ಡಾ.ಜಯ ಕೀರ್ತಿ ಜೈನ್ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಅರಸಿನಮಕ್ಕಿ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!