23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ : ಕೊಡಂಗೆಯಲ್ಲಿ ಗುಡ್ಡ ಕುಸಿತ: ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತುರ್ತು ಕಾರ್ಯಾಚರಣೆ

ಕೊಕ್ಕಡ ವಲಯ ಬರೆಂಗಾಯ ಕಾರ್ಯಕ್ಷೇತ್ರದ ನಿಡ್ಲೆ ಗ್ರಾಮದ ಕೊಡಂಗೆ ಎಂಬಲ್ಲಿ ಗುಡ್ಡ ಕುಸಿದು ವಿದ್ಯುತ್ ತಂತಿಯ ಮೇಲೆ ಬಿದ್ದು ರಸ್ತೆಯಲ್ಲಿ ಓಡಾಡಲು ತುಂಬಾ ಕಷ್ಟಕರವಾಗಿದ್ದು ನಿಡ್ಲೆ, ಕಳೆಂಜ, ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಘಟಕ ಪ್ರತಿನಿಧಿ ಗಿರೀಶ್ ಇವರ ಮಾಹಿತಿಯ ಮೇರೆಗೆ ಈ ತುರ್ತು ಕಾರ್ಯಾಚರಣೆಯನ್ನು ನಡೆಸಲಾಯಿತು.

ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆಯ ದಾಮೋದರ, ಮೆಸ್ಕಾಂ ಇಲಾಖೆಯ ಉಮೇಶ್, ನಿಡ್ಲೆ ಗ್ರಾಮ ಪಂಚಾಯತ್ ಶ್ರೀನಿವಾಸ, ಶೌರ್ಯ ಸ್ವಯಂ ಸೇವಕರಾದ ಗಿರೀಶ್, ಸುಂದರ ಎಮ್.ಕೆ, ಜಯಂತ, ಸದಾನಂದ, ಪುರುಷೋತಮ, ಜನಾರ್ಧನ, ಉಮೇಶ್, ಆನಂದ, ವಿನಯಚಂದ್ರ, ಸೇವಾಪ್ರತಿನಿಧಿ ಆಶಾಲತ ಹಾಗೂ ಸ್ಥಳೀಯರು ಈ ತುರ್ತು ಕಾರ್ಯಾಚರಣೆಗೆ ಪಾಲ್ಗೊಂಡಿದ್ದರು.

Related posts

ಧರ್ಮಸ್ಥಳ ಗ್ರಾ.ಪಂ. ಯಿಂದ ಡೆಂಗ್ಯೂ ಸಾಂಕ್ರಾಮಿಕ ರೋಗ ತಡೆಗಟ್ಟುವ ಬಗ್ಗೆ ಜಾಗೃತಿ ಅಭಿಯಾನ

Suddi Udaya

ನಾರಾವಿ ಅರಸಕಟ್ಟೆ ಶ್ರೀ ಸೂರ್ಯ ಪ್ರೆಂಡ್ಸ್ ಮಂಚಕಲ್ಲು ನೂತನ ಸಮಿತಿ ರಚನೆ

Suddi Udaya

ಧರ್ಮಸ್ಥಳದಲ್ಲಿ ಸ್ವಾತಿ ರೆಸಿಡೆನ್ಸಿ ಶುಭಾರಂಭ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ಗೈಡ್ ವಿದ್ಯಾರ್ಥಿನಿ ನಿಷ್ಕ ಹೆಗ್ಡೆ ಇವರ ಕೈಚಳಕದಿಂದ ಮೂಡಿದ ಪರಿಸರ ಸ್ನೇಹಿ ಗಣಪತಿ

Suddi Udaya

ಸಿಯೋನ್ ಆಶ್ರಮದಲ್ಲಿ ವಾರ್ಷಿಕೋತ್ಸವ ಆಚರಣೆ

Suddi Udaya

ಮಂಗಳೂರು ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಗುರುವಾಯನಕೆರೆಯಲ್ಲಿ ನೂತನ ಶಾಖೆ ಉದ್ಘಾಟನೆ

Suddi Udaya
error: Content is protected !!