25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಟ್ರಮೆ: ಪಾದೆಯಲ್ಲಿ ಧರೆ ಕುಸಿತ: ಮನೆಗೆ ಹಾನಿ

ಪಟ್ರಮೆ: ಭಾರೀ ಮಳೆಯಿಂದಾಗಿ ಪಟ್ರಮೆ ಗ್ರಾಮದ ಪಾದೆ ನಿವಾಸಿ ಜಯರಾಮ ಗೌಡ ಎಂಬುವವರ ಮನೆ ಹಿಂದಿನ ಸುಮಾರು 50ರಿಂದ 60 ಆಡಿ ಎತ್ತರದ ಧರೆಯು ಇವರ ಮನೆಯ ಮೇಲೆ ರಾತ್ರಿ ಸುಮಾರು 12.30ರ ಸಮಯ ಬಿದ್ದು ಅಪಾರ ಹಾನಿಯಾಗಿರುತ್ತದೆ.

ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದು, ಅಂದಾಜು  ಸುಮಾರು ಎರಡು ಲಕ್ಷ ನಷ್ಟ ಆಗಿರಬಹುದು.

ಪಟ್ರಮೆ ಗ್ರಾಮ ಪಂಚಾಯತ್ ನಿಂದ  ಮತ್ತು ಗ್ರಾಮಕರಣೀಕ ರವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

Related posts

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ, ನ್ಯಾಯಕ್ಕಾಗಿ ಎಸ್ಸೆಸ್ಸೆಫ್ ವತಿಯಿಂದ ವಿದ್ಯಾರ್ಥಿ ರ‍್ಯಾಲಿ ಹಾಗೂ ಪ್ರತಿಭಟನೆ

Suddi Udaya

ಮೇ 17: ಶಾಸಕ ಹರೀಶ್ ಪೂಂಜರ ಸಹಕಾರದಲ್ಲಿ ಉಜಿರೆಯಲ್ಲಿ ಸಂಭ್ರಮದ ಕೇರಳ ಸಾಂಪ್ರದಾಯಿಕ “ವಿಷುಕಣಿ” ಆಚರಣೆ:ಕೇರಳದ ಸಾಂಪ್ರದಾಯಿಕ ಶೈಲಿಯ ಊಟೋಪಚಾರ,ಕೇರಳ ಚೆಂಡೆ ಪ್ರದರ್ಶನ,ಪೂಕಳಂ, ಅಂತರರಾಜ್ಯ ಕಲಾವಿದರಿಂದ ಸಾಂಸ್ಕೃತಿಕ ವೈಭವ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ತಾ| ಮಟ್ಟದ ಪುಟ್ ಬಾಲ್ ಪಂದ್ಯಾಟ

Suddi Udaya

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಡಾ. ಶಿವರಾಮ ಕಾರಂತ ಸ್ಮರಣೆ

Suddi Udaya
error: Content is protected !!