ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಿಲಾತಬೆಟ್ಟು: ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ-ರಕ್ಷಕ ಸಭೆ

ನಯನಾಡು : ಇಲ್ಲಿಯ ಪಿಲಾತಬೆಟ್ಟು ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ-ರಕ್ಷಕ ಸಭಾ ಕಾರ್ಯಕ್ರಮವು ಇತ್ತೀಚೆಗೆ ಶಾಲಾ ಸಭಾಂಗಣದಲ್ಲಿ ಜರುಗಿತು.


ಕಾರ್ಯಕ್ರಮವನ್ನು ಇಲ್ಲಿನ ಚರ್ಚ್‌ನ ಧರ್ಮಗುರು ಅನಿಲ್ ಅವಿಲ್ಡ್ ಲೋಬೊರವರು ಉದ್ಘಾಟಿಸಿ ಶಿಕ್ಷಕ ರಕ್ಷಕ ಸಭೆಯ ಉದ್ದೇಶ ಮಾಹಿತಿಯನ್ನು ಪೋಷಕರಿಗೆ ಸವಿವರವಾಗಿ ತಿಳಿಸಿದರು.


ಈ ಸಂದರ್ಭ ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಮೋಂತಿ ಡಿ’ಸೋಜಾ ಸ್ವಾಗತಿಸಿ ವಿದ್ಯಾರ್ಥಿಗಳ ಪೋಷಕರಿಗೆ ಮಾಹಿತಿ ನೀಡಿ ಪೋಷಕರ ಬೆಂಬಲನ್ನು ಸ್ಮರಿಸಿ, ಆಡಳಿತ ಮಂಡಳಿಯ ಶುಭಾಶಯ ನೀಡಿ ಶಿಕ್ಷಕ ವೃಂದದ ಅವಿರತ ಪ್ರಯತ್ನವನ್ನು ಶ್ಲಾಘಿಸಿದರು.


ಶಿಕ್ಷಕಿ ಚೈತ್ರಾ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕಿ ಪ್ರಮಿತಾ ಧನ್ಯವಾದವಿತ್ತರು.
ಈ ಸಂದರ್ಭ ಶಿಕ್ಷಕ-ರಕ್ಷಕ ಸಮಿತಿಯ ಪದಾಧಿಕಾರಿಗಳು ವಿದ್ಯಾರ್ಥಿಗಳ ಪೋಷಕರು, ಶಿಕ್ಷಕ ವೃಂದ ಉಪಸ್ಥಿತರಿದ್ದರು.

Related posts

ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ 77 ನೇ ಗಣರಾಜ್ಯೋತ್ಸವ

Suddi Udaya

ಜ.5: ಉರುವಾಲು ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಚಪ್ಪರ ಮೂಹೂರ್ತ

Suddi Udaya

ಬೆಂಗಳೂರುನಲ್ಲಿರುವ ಯೂಟ್ಯೂಬರ್ ಸಮೀರ್ ಎಮ್.ಡಿ ಮನೆಯನ್ನು ಸುತ್ತುವರಿದ ಧರ್ಮಸ್ಥಳ ಪೊಲೀಸರು

Suddi Udaya

ಉಜಿರೆ ಅಭ್ಯಾಸ್‌ ಪದವಿ ಪೂರ್ವ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಎಸ್ ಡಿ ಎಮ್ ವಸತಿ ಪಿ ಯು ಕಾಲೇಜಿನ ವಿದ್ಯಾರ್ಥಿಗಳಿಂದ ಡ್ರಾಗನ್ ತೋಟಕ್ಕೆ ಶಿಕ್ಷಣ ಪ್ರವಾಸ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ತರಬೇತಿ ಕಾರ್ಯಕ್ರಮ

Suddi Udaya
error: Content is protected !!