April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಂಡೂರು: ಮಳೆಗೆ ಮನೆ ಬಳಿ ಮಣ್ಣು ಕುಸಿತ, ಅಪಾಯದಂಚಿನಲ್ಲಿ ಮನೆ

ಮುಂಡೂರು: ಕೆಲ ಸಮಯದಿಂದ ಧಾರಾಕಾರವಾಗಿ ಬರುತ್ತಿರುವ ಮಳೆಯಿಂದ ಮುಂಡೂರು ಕಲ್ಯಾರಡ್ಡ ಅನ್ನ ಮರಿಯಾ ಇವರ ಮನೆ ಬಳಿ ಮಣ್ಣು ಕುಸಿತವಾಗಿ ಅಪಾಯದ ಅಂಚಿನಲ್ಲಿ ಮನೆಯಿದೆ.

ಗ್ರಾಮ ಪಂಚಾಯತ್ ಅಧ್ಯಕ್ಷೆ ಸವಿತಾ, ಗ್ರಾಮಧಿಕಾರಿ ಹೆರಾಲ್ಡ್, ಪಂಚಾಯತ್ ಸದಸ್ಯ ಸಂತೋಷ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

‘ಸ್ಟ್ಯಾಟ್‌ಟೆಕ್- 2023’ ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯ ಸಮಾರೋಪ

Suddi Udaya

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಸವಿತಾ ಮಹರ್ಷಿ ಜಯಂತಿ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಶಾಲಾರಂಭದ ಸಂಭ್ರಮ

Suddi Udaya

ಪದ್ಮುಂಜ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ, ಉಪಾಧ್ಯಕ್ಷರಾಗಿ ಉಮೇಶ್ ಗೌಡ ಆಯ್ಕೆ

Suddi Udaya

ಎಸ್ ಡಿ ಎಂ ಕಾಲೇಜು ಬಿ.ವೋಕ್ ವಿಭಾಗದ ವಿದ್ಯಾರ್ಥಿಗಳಿಗೆ ಹೈಪರ್ ಲೋಕಲ್ ನ್ಯೂಸ್ ಮೀಡಿಯಾದ ಮಾಹಿತಿ ಕಾರ್ಯಗಾರ

Suddi Udaya

ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಒಟಿಪಿ ಪಡೆದು ಇಂದಬೆಟ್ಟು ನಿವಾಸಿಗೆ ರೂ.35 ಸಾವಿರ ವಂಚನೆ

Suddi Udaya
error: Content is protected !!