September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಂಡೂರು: ಮಳೆಗೆ ಮನೆ ಬಳಿ ಮಣ್ಣು ಕುಸಿತ, ಅಪಾಯದಂಚಿನಲ್ಲಿ ಮನೆ

ಮುಂಡೂರು: ಕೆಲ ಸಮಯದಿಂದ ಧಾರಾಕಾರವಾಗಿ ಬರುತ್ತಿರುವ ಮಳೆಯಿಂದ ಮುಂಡೂರು ಕಲ್ಯಾರಡ್ಡ ಅನ್ನ ಮರಿಯಾ ಇವರ ಮನೆ ಬಳಿ ಮಣ್ಣು ಕುಸಿತವಾಗಿ ಅಪಾಯದ ಅಂಚಿನಲ್ಲಿ ಮನೆಯಿದೆ.

ಗ್ರಾಮ ಪಂಚಾಯತ್ ಅಧ್ಯಕ್ಷೆ ಸವಿತಾ, ಗ್ರಾಮಧಿಕಾರಿ ಹೆರಾಲ್ಡ್, ಪಂಚಾಯತ್ ಸದಸ್ಯ ಸಂತೋಷ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಉಳ್ತೂರಿನಲ್ಲಿ ಶಾಂತಿಯುತ ಬಕ್ರೀದ್ ಆಚರಣೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಎಕ್ಸೆಲ್ ಪರ್ಬ-2023

Suddi Udaya

ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ ಫ್ರೆಶರ್ಸ್ ಡೇ, ವಿದ್ಯಾರ್ಥಿ ಪರಿಷತ್ ಉದ್ಘಾಟನೆ ಹಾಗೂ ಪ್ರತಿಭಾ ಸನ್ಮಾನ

Suddi Udaya

ಕನ್ಯಾಡಿ: ಶ್ರೀರಾಮ ತಾರಕ ಮಂತ್ರ‌ ಸಪ್ತಾಹದಲ್ಲಿ ಭಾಗವಹಿಸಿದ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ

Suddi Udaya

ಸುತ್ತೂರು ಮಠದ ಸ್ವಾಮೀಜಿಯವರಿಂದ ಹೆಗ್ಗಡೆಯವರಿಗೆ ಗೌರವಾರ್ಪಣೆ

Suddi Udaya

ಉಜಿರೆ ಹಾ.ಉ.ಸ. ಸಂಘದ ವತಿಯಿಂದ ಬದನಾಜೆ ಶಾಲೆಯ ನೂತನ ಸಭಾಂಗಣಕ್ಕೆ ದೇಣಿಗೆ ಹಸ್ತಾಂತರ

Suddi Udaya
error: Content is protected !!