25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೇಲಂತಬೆಟ್ಟು: ಹಾನಿಗೊಳಗಾದ ಪ್ರದೇಶಗಳಿಗೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ; ಪರಿಶೀಲನೆ

ಮೇಲಂತಬೆಟ್ಟು: ಮೇಲಂತಬೆಟ್ಟು ಗ್ರಾಮದ ಪ್ರದೇಶಗಳಲ್ಲಿ ಮಳೆಯಿಂದ ಹಾನಿಗೊಳಗಾದ ಮನೆಗೆ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ರವರು ಆ.1 ರಂದು ಭೇಟಿ ಮಾಡಿ ಪರಿಶೀಲನೆ ಮಾಡಿದರು.

ಜೊತೆಗೆ ಬಿಜೆಪಿ ಮಂಡಲದ ಪ್ರದಾನ ಕಾರ್ಯದರ್ಶಿಗಳಾದ ಪ್ರಸಾಂತ್ ಪಾರಂಕಿ ಮತ್ತು ಜಯಾನಂದ ಗೌಡ ಮಾಜಿ ನಗರ ಪಂಚಾಯತ್ ಉಪಾಧ್ಯಕ್ಷರು, ಬಿಜೆಪಿ ಪದಾಧಿಕಾರಿಗಳು,ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸವಿತರವರು , ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಲೋಕನಾಥ್ ಶೆಟ್ಟಿರವರು, ಗ್ರಾಮ ಕಾರಣಿಕರು, ಪಂಚಾಯತ್ ಅಭಿರುದ್ದಿ ಅಧಿಕಾರಿ ಶ್ರೀಧರ್ ಹೆಗ್ಡೆ ಹಾಗೂ ಪಂಚಾಯತ್ ಕಾರ್ಯದರ್ಶಿ ನಿರ್ಮಲ್ ಕುಮಾರ್ ಮತ್ತು ಪಂಚಾಯತ್ ಸದಸ್ಯರುಗಳಾದ ಚಂದ್ರರಾಜ್, ವೇಣುಗೋಪಾಲ್ ಶೆಟ್ಟಿ, ದೀಪಿಕಾ ಯೋಗೀಶ್,ಪ್ರಭಾಕರ್ ಆಚಾರ್ಯ, ಸವಣಲ್, ಚಂದ್ರಶೇಖರ್ ಸವಣಾಲು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಭಾರೀ ಮಳೆ : ಪಟ್ರಮೆ ಶಾಂತಿಕಾಯದಲ್ಲಿ ಗುಡ್ಡ ಕುಸಿತ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಕೆ.ವಿ. ಶ್ರೀನಿವಾಸ್ ನಿಯೋಜನೆ

Suddi Udaya

ವಲಯ ಮಟ್ಟದ ಖೋ ಖೋ ಪಂದ್ಯಾಟ: ಕರಂಬಾರು ಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಲಾಯಿಲ ಕುಂಟಿನಿ ಬೂತ್ ಸಮಿತಿ ವತಿಯಿಂದ ಎಸ್.ಡಿ.ಪಿ.ಐ ಸಂಸ್ಥಾಪನ ದಿನಾಚರಣೆ

Suddi Udaya

ಅಹಿಶ್ಛತ್ರ ಗುರುಕುಲದಲ್ಲಿ ಸಂಸ್ಕಾರ ಶಿಬಿರದ ಸಮಾರೋಪ

Suddi Udaya

ಚಿಬಿದ್ರೆ ಮತ್ತು ನೆರಿಯ ಗ್ರಾಮಗಳಲ್ಲಿ ಹಾನಿಗೊಳಗಾದ ಸದಸ್ಯರ ತೋಟಗಳಿಗೆ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಂಘದ ಪದಾಧಿಕಾರಿಗಳ ಭೇಟಿ

Suddi Udaya
error: Content is protected !!