September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೇಲಂತಬೆಟ್ಟು: ಹಾನಿಗೊಳಗಾದ ಪ್ರದೇಶಗಳಿಗೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ; ಪರಿಶೀಲನೆ

ಮೇಲಂತಬೆಟ್ಟು: ಮೇಲಂತಬೆಟ್ಟು ಗ್ರಾಮದ ಪ್ರದೇಶಗಳಲ್ಲಿ ಮಳೆಯಿಂದ ಹಾನಿಗೊಳಗಾದ ಮನೆಗೆ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ರವರು ಆ.1 ರಂದು ಭೇಟಿ ಮಾಡಿ ಪರಿಶೀಲನೆ ಮಾಡಿದರು.

ಜೊತೆಗೆ ಬಿಜೆಪಿ ಮಂಡಲದ ಪ್ರದಾನ ಕಾರ್ಯದರ್ಶಿಗಳಾದ ಪ್ರಸಾಂತ್ ಪಾರಂಕಿ ಮತ್ತು ಜಯಾನಂದ ಗೌಡ ಮಾಜಿ ನಗರ ಪಂಚಾಯತ್ ಉಪಾಧ್ಯಕ್ಷರು, ಬಿಜೆಪಿ ಪದಾಧಿಕಾರಿಗಳು,ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸವಿತರವರು , ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಲೋಕನಾಥ್ ಶೆಟ್ಟಿರವರು, ಗ್ರಾಮ ಕಾರಣಿಕರು, ಪಂಚಾಯತ್ ಅಭಿರುದ್ದಿ ಅಧಿಕಾರಿ ಶ್ರೀಧರ್ ಹೆಗ್ಡೆ ಹಾಗೂ ಪಂಚಾಯತ್ ಕಾರ್ಯದರ್ಶಿ ನಿರ್ಮಲ್ ಕುಮಾರ್ ಮತ್ತು ಪಂಚಾಯತ್ ಸದಸ್ಯರುಗಳಾದ ಚಂದ್ರರಾಜ್, ವೇಣುಗೋಪಾಲ್ ಶೆಟ್ಟಿ, ದೀಪಿಕಾ ಯೋಗೀಶ್,ಪ್ರಭಾಕರ್ ಆಚಾರ್ಯ, ಸವಣಲ್, ಚಂದ್ರಶೇಖರ್ ಸವಣಾಲು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ “ಪ್ರಥಮ ಚಿಕಿತ್ಸೆ ಬಗ್ಗೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಶಿಬಿರ

Suddi Udaya

ಪುದುವೆಟ್ಟು: ಹಿರಿಯ ಪ್ರಗತಿಪರ ಕೃಷಿಕ ಮಾಂಜೀಲು ರಾಧಾಕೃಷ್ಣ ಹೆಬ್ಬಾರ್ ನಿಧನ

Suddi Udaya

ಗುರುವಾಯನಕೆರೆ ವಿಕಾಸ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.189 ಕೋಟಿ ವಾರ್ಷಿಕ ವ್ಯವಹಾರ,ರೂ.23 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 14 ಡಿವಿಡೆಂಟ್

Suddi Udaya

ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಿಂದ ದ.ಕ. ಜಿಲ್ಲೆಯ 7 ಮಸೀದಿಗಳಿಗೆ ಮೃತದೇಹ ಸಂರಕ್ಷಣಾ ಫ್ರೀಝರ್ ಹಸ್ತಾಂತರ

Suddi Udaya

ಗುರುವಾಯನಕೆರೆ: ಶಕ್ತಿನಗರ ನಿವಾಸಿ ಅಬ್ದುಲ್ ರಝಾಕ್ ಹೃದಯಾಘಾತದಿಂದ ನಿಧನ

Suddi Udaya

ಅಳದಂಗಡಿಯಲ್ಲಿ ಮಕ್ಕಳಿಂದ ಶ್ರೀ ಕೃಷ್ಣ ಲೀಲಾಮೃತ ಯಕ್ಷಗಾನ

Suddi Udaya
error: Content is protected !!