27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರೆಖ್ಯ : ಮಳೆಯಿಂದ ಹಾನಿಗೊಳಗಾದ ಸ್ಥಳಕ್ಕೆ ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ

ರೆಖ್ಯ: ಭಾರಿ ಮಳೆಯಿಂದಾಗಿ ರೆಖ್ಯ ಗ್ರಾಮದ ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಗುಡ್ಡ ಕುಸಿದು ದೇವಸ್ಥಾನದ ಸುತ್ತುಪೌಳಿಗೆ ಹಾನಿಯಾಗಿದ್ದು ಇಂದು ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ ನೀಡಿ ಪರಿಶೀಲಿಸಲಾಯಿತು.

ಈ ವೇಳೆ ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಎಂ., ಜಯಾನಂದ ಗೌಡ, ಬಿಜೆಪಿ ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಹರೀಶ್ ಕೆ. ಬಿ. ಹಾಗೂ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಉಜಿರೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯಿಂದ ಚರಂಡಿ ದುರಸ್ತಿ

Suddi Udaya

ನಾರಾವಿ: ಶ್ರೀಮತಿ ಯಮುನಾ ಬಾಂದೋಟ್ಟು ನಿಧನ

Suddi Udaya

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯಿಂದ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಇರ್ವತ್ತೂರು ಭಾಸ್ಕರ್ ಎಸ್ ಕೋಟ್ಯಾನ್ ರವರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿಯಲ್ಲಿ ರಥಸಪ್ತಮಿಯ ಪ್ರಯುಕ್ತ 108 ಸಾಮೂಹಿಕ ಸೂರ್ಯ ನಮಸ್ಕಾರ

Suddi Udaya

ಬಳಂಜ ಶಾಲಾ ಅಮೃತ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿ ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ

Suddi Udaya
error: Content is protected !!