37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ: ಕೊಡಂಗೆ ದೈಲಬೈಲುವಿನಲ್ಲಿ ತೋಡು ಮಾಯ, ಕೃತಕ ನೆರೆ, ಕೃಷಿ ಹಾನಿ: ಸಮರ್ಪಕವಾದ ತೋಡಿನ ಕಾಮಗಾರಿ ಆಗದ ಹೊರತು ಈ ಸಮಸ್ಯೆಗೆ ಪರಿಹಾರ ಸಿಗದು

ಅಳದಂಗಡಿ: ಕಳೆದ ಕೆಲ ದಿನಗಳಿಂದ ಧಾರಕಾರವಾಗಿ ಸುರಿದ ಮಳೆ ನೀರು ಸರಾಗವಾಗಿ ಹರಿಯದೆ ಕೊಡಂಗೆ ದೈಲಬೈಲು ತೋಡು ಕುಸಿದು ಹಲವರ ಕೃಷಿ ಭೂಮಿ ಮುಳುಗಡೆಯಾಗಿದೆ.

ಕಳೆದ ಹಲವು ವರ್ಷಗಳಿಂದ ಕೊಡಂಗೆ ದೈಲಬೈಲು ತೋಡು ಕುಸಿದು ಮಳೆ ನೀರು ಈ ಭಾಗದ ಸಂಜೀವ ಪೂಜಾರಿ ಕೊಡಂಗೆ, ಅಲೋಶಿಯಸ್ ಡಿಸೋಜ, ಎಲ್ವಿಸ್ ವಾಸ್ ಹಾಗೂ ಸುಮಾರು 10 ರೈತರ ತೋಟಗಳಿಗೆ ನೀರು ತುಂಬಿ ಕೃಷಿ ಭೂಮಿ ಮುಳುಗಡೆಯಾಗಿ ನಷ್ಟವಾಗಿದೆ.

ಕೃಷಿಕರ ಸಂಕಷ್ಟ ಕೇಳುವವರೇ ಇಲ್ಲ

ಕಳೆದ 3 ವರ್ಷದಿಂದ ನಮಗೆ ಮಳೆಗಾಲದಲ್ಲಿ ಸಮಸ್ಯೆ ಎದುರಾಗುತ್ತಿದೆ. ಈ ಭಾಗದ ತೋಟದಲ್ಲಿ ಪ್ರತಿ ವರ್ಷ ಅಡಿಕೆ ಮರಗಳು ಕೊಳೆ ರೋಗಕ್ಕೆ ತುತ್ತಾಗುತ್ತಿವೆ. ಇಲ್ಲಿ ಸಮರ್ಪಕವಾದ ತೋಡಿನ ಕಾಮಗಾರಿ ಆಗದ ಹೊರತು ಈ ಸಮಸ್ಯೆಗೆ ಪರಿಹಾರ ಸಿಗದು. ಸಂಬಂಧಪಟ್ಟವರು ಶೀಘ್ರವೇ ಎಚ್ಚೆತ್ತುಕೊಂಡು ಈ ಸಮಸ್ಯೆಯನ್ನು ಬಗೆಹರಿಸಿ ಈ ಭಾಗದ ಕೃಷಿಕರನ್ನು ಸಂಕಷ್ಟದಿಂದ ಪಾರು ಮಾಡಬೇಕಾಗಿದೆ ಎಂದು ಸಂಜೀವ ಪೂಜಾರಿ ಕೊಡಂಗೆ ತಿಳಿಸಿದರು.

Related posts

ತಾಲೂಕು ಮಟ್ಟದ ಖೋ-ಖೋ ಪಂದ್ಯಾಟ: ನಡ ಕಾಲೇಜಿನ ಹುಡುಗರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬಟ್ಲಡ್ಕ ಜುಮಾ ಮಸೀದಿಯ ಆಡಳಿತ ಸಮಿತಿಯ ಸದಸ್ಯರಾದ ಅಬ್ದುಲ್ ಖಾದರ್, ಫಾರೂಕ್ ರಿಗೆ ಬಟ್ಲಡ್ಕ ಜಮಾಅತ್ ವತಿಯಿಂದ ಸನ್ಮಾನ

Suddi Udaya

ಫೆ.19: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರೋತ್ಸವದ ಮಹಾರಥೋತ್ಸವದ ಪ್ರಯುಕ್ತ ‘ಬೆಳ್ತಂಗಡಿ ಮ್ಯೂಸಿಕಲ್ ನೈಟ್ಸ್’ ಹಾಗೂ ಬೀಟ್ ರಾಕರ್ಸ್ ಡ್ಯಾನ್ಸ್ ಇವರಿಂದ ಡಾನ್ಸ್ ಫ್ಲೇಮ್

Suddi Udaya

ಆಕ್ಸಿಸ್ ಮ್ಯಾಕ್ಸ್ ಲೈಫ್ ಇನ್ಶುರೆನ್ಸ್ ಕಂಪನಿಯ ವತಿಯಿಂದ ಸಿನಿಮಾ , ಧಾರವಾಹಿ , ರಂಗಭೂಮಿಯಲ್ಲಿ ವಿಶೇಷ ಸಾಧನೆಗೈದ ಪ್ರಕಾಶ್ ಸವಣಾಲು ರವರಿಗೆ ಕಲಾರತ್ನ ಪ್ರಶಸ್ತಿ

Suddi Udaya

ಬಿ.ಜೆ.ಪಿ ಕಾರ್ಯದರ್ಶಿ ಹುದ್ದೆಯಿಂದ ಸೆಲೆಸ್ಟಿನ್ ಡಿಸೋಜ ವಜಾ

Suddi Udaya

ಬೆಳ್ತಂಗಡಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಶಾಸಕರ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!