32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ: ಕೊಡಂಗೆ ದೈಲಬೈಲುವಿನಲ್ಲಿ ತೋಡು ಮಾಯ, ಕೃತಕ ನೆರೆ, ಕೃಷಿ ಹಾನಿ: ಸಮರ್ಪಕವಾದ ತೋಡಿನ ಕಾಮಗಾರಿ ಆಗದ ಹೊರತು ಈ ಸಮಸ್ಯೆಗೆ ಪರಿಹಾರ ಸಿಗದು

ಅಳದಂಗಡಿ: ಕಳೆದ ಕೆಲ ದಿನಗಳಿಂದ ಧಾರಕಾರವಾಗಿ ಸುರಿದ ಮಳೆ ನೀರು ಸರಾಗವಾಗಿ ಹರಿಯದೆ ಕೊಡಂಗೆ ದೈಲಬೈಲು ತೋಡು ಕುಸಿದು ಹಲವರ ಕೃಷಿ ಭೂಮಿ ಮುಳುಗಡೆಯಾಗಿದೆ.

ಕಳೆದ ಹಲವು ವರ್ಷಗಳಿಂದ ಕೊಡಂಗೆ ದೈಲಬೈಲು ತೋಡು ಕುಸಿದು ಮಳೆ ನೀರು ಈ ಭಾಗದ ಸಂಜೀವ ಪೂಜಾರಿ ಕೊಡಂಗೆ, ಅಲೋಶಿಯಸ್ ಡಿಸೋಜ, ಎಲ್ವಿಸ್ ವಾಸ್ ಹಾಗೂ ಸುಮಾರು 10 ರೈತರ ತೋಟಗಳಿಗೆ ನೀರು ತುಂಬಿ ಕೃಷಿ ಭೂಮಿ ಮುಳುಗಡೆಯಾಗಿ ನಷ್ಟವಾಗಿದೆ.

ಕೃಷಿಕರ ಸಂಕಷ್ಟ ಕೇಳುವವರೇ ಇಲ್ಲ

ಕಳೆದ 3 ವರ್ಷದಿಂದ ನಮಗೆ ಮಳೆಗಾಲದಲ್ಲಿ ಸಮಸ್ಯೆ ಎದುರಾಗುತ್ತಿದೆ. ಈ ಭಾಗದ ತೋಟದಲ್ಲಿ ಪ್ರತಿ ವರ್ಷ ಅಡಿಕೆ ಮರಗಳು ಕೊಳೆ ರೋಗಕ್ಕೆ ತುತ್ತಾಗುತ್ತಿವೆ. ಇಲ್ಲಿ ಸಮರ್ಪಕವಾದ ತೋಡಿನ ಕಾಮಗಾರಿ ಆಗದ ಹೊರತು ಈ ಸಮಸ್ಯೆಗೆ ಪರಿಹಾರ ಸಿಗದು. ಸಂಬಂಧಪಟ್ಟವರು ಶೀಘ್ರವೇ ಎಚ್ಚೆತ್ತುಕೊಂಡು ಈ ಸಮಸ್ಯೆಯನ್ನು ಬಗೆಹರಿಸಿ ಈ ಭಾಗದ ಕೃಷಿಕರನ್ನು ಸಂಕಷ್ಟದಿಂದ ಪಾರು ಮಾಡಬೇಕಾಗಿದೆ ಎಂದು ಸಂಜೀವ ಪೂಜಾರಿ ಕೊಡಂಗೆ ತಿಳಿಸಿದರು.

Related posts

ಪೆರಿಂಜೆ ಪಡ್ಡoದಡ್ಕ ನಿವಾಸಿ ಸಫೀಯಾ ನಿಧನ

Suddi Udaya

ಶಿಥಿಲಗೊಂಡ ಗುರಿಪಳ್ಳ ತಾರಗಂಡಿ ಸೇತುವೆ: ಲೋಕೋಪಯೋಗಿ ಸಚಿವರನ್ನು ಬೇಟಿಯಾಗಿ ಶೀಘ್ರ ಅನುದಾನ ಬಿಡುಗಡೆ ಮಾಡಿ ಹೊಸ ಸೇತುವೆ ನಿರ್ಮಿಸುವಂತೆ ರಕ್ಷಿತ್ ಶಿವರಾಂ ಮನವಿ

Suddi Udaya

ಭತ್ತದ ತಳಿ ಸಂರಕ್ಷಕ ದೇವರಾವ್ ಅವರಿಗೆ ಪ್ರಶಸ್ತಿ ಪ್ರದಾನ

Suddi Udaya

ಶಿರ್ಲಾಲು: ಉರುಂಬಿದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹ

Suddi Udaya

ಅತ್ಯುತ್ತಮ ಪ್ರವಾಸಿ ತಾಣಗಳ ಸ್ಪರ್ಧೆಯಲ್ಲಿ ಕುತ್ಲೂರಿನ ಹರೀಶ್ ಡಾಕಯ್ಯ ಮತ್ತು ಶಿವರಾಜ್ ಅಂಚನ್ ರವರಿಗೆ ಪ್ರಶಸ್ತಿ: ದ.ಕ. ಮತ್ತು ಉಡುಪಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಿಂದ ಗೌರರ್ವಾಪಣೆ

Suddi Udaya

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ಶಿಕ್ಷಕರಿಗೆ “ಆಕ್ಸ್ಫರ್ಡ್ ಅಡ್ವಾಂಟೇಜ್ ಪೆಡಗೋಜಿ” ಕಾರ್ಯಾಗಾರ

Suddi Udaya
error: Content is protected !!