27.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಆಕಸ್ಮಿಕವಾಗಿ ಬಾವಿಗೆ ಜಾರಿ ಬಿದ್ದು ವೃದ್ಧೆ ಸಾವು

ಬೆಳ್ತಂಗಡಿ : ಮನೆಯ ಬಾವಿಗೆ ಜಾರಿ ಬಿದ್ದು ವೃದ್ಧೆಯೊಬ್ಬರು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ನಗರದಲ್ಲಿ ಆ.2 ರಂದು ನಡೆದಿದೆ.

ಬೆಳ್ತಂಗಡಿ ಗುರುದೇವ ಕಾಲೇಜು ರಸ್ತೆಯಲ್ಲಿರುವ ಸೀಡ್ ಫಾರ್ಮ್ ಬಳಿ ಇರುವ ಮನೆಯ ಬಾವಿಗೆ ಸಂಜೆ ಆಕಸ್ಮಿಕವಾಗಿ ಜಾರಿ ಬಿದ್ದು ಸುಮಾಲಿನಿ ಜೈನ್ (63) ಎಂಬವರು ಸಾವನ್ನಪ್ಪಿದ್ದಾರೆ.

ಕೆಲಸದ ನಿಮ್ಮಿತ ಗಂಡ ಹೊರಗಡೆ ಹೋಗಿದ್ದು ಮನೆಗೆ ಬಂದಾಗ ಬಾವಿಯಲ್ಲಿ ಶಬ್ದ ಕೇಳಿಸಿದೆ ನೋಡಿದಾಗ ಪತ್ಮಿ ನೀರಿನಲ್ಲಿ ರಕ್ಷಣೆಗೆ ಬಡಿದಾಟ ಮಾಡುತ್ತಿರುವುದು ಕಂಡಿದೆ ತಕ್ಷಣ ಆಂಬುಲೆನ್ಸ್ ಬಾಬಾ ಜಲೀಲ್ ಅವರಿಗೆ ಕರೆ ಮಾಡಿ ಕರೆಸಿ ಬಾವಿಗೆ ಹಗ್ಗ ಹಾಕಿ ವೃದ್ಧೆಯನ್ನು ಮೇಲಕ್ಕೆತ್ತಿ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಸಾಗಿಸಿದಾಗ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ವೃದ್ಧೆಗೆ ಅನಾರೋಗ್ಯ ಇದ್ದು ಇದರಿಂದ ಬಾವಿಗೆ ಜಾರಿ ಬಿದ್ದಿರುವ ಶಂಕೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಸೌಜನ್ಯ ಮಾವ ವಿಠಲ್ ಗೌಡ ಪ್ರಕರಣದ ಆರೋಪಿ; ಸ್ಪೋಟಕ ತಿರುವು ನೀಡಿದ ಹೋರಾಟಗಾರ ಸ್ನೇಹಮಯಿ ಕೃಷ್ಣ

Suddi Udaya

ಇಂದಬೆಟ್ಟು: ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ: ಹಾನಿ

Suddi Udaya

ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ಸಂಭ್ರಮದಲ್ಲಿರುವ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಕೆ.ಮೋಹನ್ ಕುಮಾರ್ ರವರಿಂದ ಗೌರವಾರ್ಪಣೆ

Suddi Udaya

ಕಾಂಗ್ರೆಸ್ ಭ್ರಷ್ಟಾಚಾರದ ಆಡಳಿತವನ್ನೇ ನೀಡುವುದು ಎಂಬುದು ಗಟ್ಟಿಯಾಗುತ್ತಿದೆ ಇದಕ್ಕೆ ಇತ್ತೀಚಿನ ಕೃಷಿ ಸಚಿವರ ನಡೆಯೇ ಸಾಕ್ಷಿಯಾಗಿದೆ: ಪ್ರತಾಪಸಿಂಹ ನಾಯಕ್

Suddi Udaya

ಗುರುವಾಯನಕೆರೆ ಯರ್ಡೂರು ರಾಮನಗರದ ಮನೆಯೊಂದಕ್ಕೆಹಾಡುಹಗಲೇ ನುಗ್ಗಿದ ಕಳ್ಳರು: ರೂ.15 ಸಾವಿರ ನಗದು, 50 ಸಾವಿರ ಮೌಲ್ಯದ ಚಿನ್ನದ ಸರ ಕಳವು

Suddi Udaya

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!