22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಆಕಸ್ಮಿಕವಾಗಿ ಬಾವಿಗೆ ಜಾರಿ ಬಿದ್ದು ವೃದ್ಧೆ ಸಾವು

ಬೆಳ್ತಂಗಡಿ : ಮನೆಯ ಬಾವಿಗೆ ಜಾರಿ ಬಿದ್ದು ವೃದ್ಧೆಯೊಬ್ಬರು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ನಗರದಲ್ಲಿ ಆ.2 ರಂದು ನಡೆದಿದೆ.

ಬೆಳ್ತಂಗಡಿ ಗುರುದೇವ ಕಾಲೇಜು ರಸ್ತೆಯಲ್ಲಿರುವ ಸೀಡ್ ಫಾರ್ಮ್ ಬಳಿ ಇರುವ ಮನೆಯ ಬಾವಿಗೆ ಸಂಜೆ ಆಕಸ್ಮಿಕವಾಗಿ ಜಾರಿ ಬಿದ್ದು ಸುಮಾಲಿನಿ ಜೈನ್ (63) ಎಂಬವರು ಸಾವನ್ನಪ್ಪಿದ್ದಾರೆ.

ಕೆಲಸದ ನಿಮ್ಮಿತ ಗಂಡ ಹೊರಗಡೆ ಹೋಗಿದ್ದು ಮನೆಗೆ ಬಂದಾಗ ಬಾವಿಯಲ್ಲಿ ಶಬ್ದ ಕೇಳಿಸಿದೆ ನೋಡಿದಾಗ ಪತ್ಮಿ ನೀರಿನಲ್ಲಿ ರಕ್ಷಣೆಗೆ ಬಡಿದಾಟ ಮಾಡುತ್ತಿರುವುದು ಕಂಡಿದೆ ತಕ್ಷಣ ಆಂಬುಲೆನ್ಸ್ ಬಾಬಾ ಜಲೀಲ್ ಅವರಿಗೆ ಕರೆ ಮಾಡಿ ಕರೆಸಿ ಬಾವಿಗೆ ಹಗ್ಗ ಹಾಕಿ ವೃದ್ಧೆಯನ್ನು ಮೇಲಕ್ಕೆತ್ತಿ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಸಾಗಿಸಿದಾಗ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ವೃದ್ಧೆಗೆ ಅನಾರೋಗ್ಯ ಇದ್ದು ಇದರಿಂದ ಬಾವಿಗೆ ಜಾರಿ ಬಿದ್ದಿರುವ ಶಂಕೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಹೆಚ್. ಪ್ರಭಾಕರ, ಉಪಾಧ್ಯಕ್ಷರಾಗಿ ಪ್ರತಾಪ್ ಶೆಟ್ಟಿ ಆಯ್ಕೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಡೆಂಗ್ಯೂ ತಡೆಗಟ್ಟುವ ಅಭಿಯಾನ

Suddi Udaya

8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ್ದ ಬೆಳ್ತಂಗಡಿ ಪೊಲೀಸರು

Suddi Udaya

ಅಳದಂಗಡಿ ಅರಮನೆಯ ಅರಸರಿಂದ ಮತದಾನ: ಪತ್ನಿ ಜೊತೆ ಆಗಮಿಸಿ ಮತ ಚಲಾಯಿಸಿದ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು

Suddi Udaya

ಕಾಪಿನಡ್ಕ: ಶಿವಗಿರಿ ಕೃಪಾದಲ್ಲಿ ಅಂಧರ ಗೀತಾ ಗಾಯನ ಕಾರ್ಯಕ್ರಮ

Suddi Udaya

ಹೆಣ್ಣು ಮಕ್ಕಳ ಬಗ್ಗೆ ಮಾನಹಾನಿಕರ ಹೇಳಿಕೆ ನೀಡಿದ ಅರಣ್ಯ ಅಧಿಕಾರಿಯನ್ನು ಅಮಾನತುಗೊಳಿಸಬೇಕು ಭಜನಾ ಪರಿಷತ್ ರಾಜ್ಯಾಧ್ಯಕ್ಷರು ಮತ್ತು ತಾಲೂಕು ಪದಾಧಿಕಾರಿಗಳು

Suddi Udaya
error: Content is protected !!