April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರಂಬಾರು:ವಿಪರೀತ ಮಳೆಯಿಂದ ಅಣೆಕಟ್ಟಿನಲ್ಲಿ ಮರಗಳ ರಾಶಿ, ಪಕ್ಕದ ತೋಟಕ್ಕೆ ಹರಿದ ನೀರು, ಕೃಷಿಗೆ ಹಾನಿ

ಶಿರ್ಲಾಲು:ಮಳೆಯಿಂದಾಗಿ ಕರಂಬಾರುವಿನಿಂದ ನೇತ್ರಬೈಲು ಆಣೆಕಟ್ಟುವಿನಲ್ಲಿ ನೀರಿನಲ್ಲಿ ಕೊಚ್ಚಿಕೊಂಡು ಬಂದ ಮರಗಳು ಅಡ್ಡಲಾಗಿ ಶೇಖರಣೆಗೊಂಡು ನೀರು ಹೋಗಲಾಗದೆ ಪಕ್ಕದ ತೋಟಗಳಿಗೆ ಹರಿದು ಹಾನಿಯಾಗಿದೆ ಎಂದು ಸ್ಥಳೀಯರಾದ ಕರಂಬಾರುಗುತ್ತು ಸುದೀಶ್ ಹೆಗ್ಡೆ ತಿಳಿಸಿದ್ದಾರೆ.

ಸುಮಿತ್ರ ಹೆಗ್ಡೆ ಕರಂಬಾರುಗುತ್ತು ಅವರ ಗದ್ದೆ, ಕೃಷ್ಣಪ್ಪ ಶೆಟ್ಟಿ,ರಾಮಣ್ಣ ಶೆಟ್ಟಿ,ಯೋಗೀಶ್ ತೋಟ ಹಾಗೂ ಪ್ರಕಾಶ್ ಹೆಗ್ಡೆಯವರ ಮನೆ ತುಂಬಾ ಅಪಾಯದಲ್ಲಿ ಇದೆಯೆಂದು ತಿಳಿಸಿದ್ದಾರೆ.

Related posts

ಕಾಶಿಪಟ್ಣ ಕೇಳ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಯತೀಶ್ ಕೇದಿಗೆ

Suddi Udaya

ಬಡಗಕಾರಂದೂರು ಸ.ಉ.ಹಿ.ಪ್ರಾ. ಶಾಲೆಯ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿ ರಚನೆ

Suddi Udaya

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ – ಮಕ್ಕಳ ರಜಾ ಶಿಬಿರ- ಚಿಲಿಪಿಲಿ 2023 ಹಾಗೂ ಮಾಸಿಕ ಬೆಂಬಲ ಸಭೆ

Suddi Udaya

ಪೆರಲ್ದಾರಕಟ್ಟೆ ಬದ್ರೀಯಾ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ಮಾ.10: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕುವೆಟ್ಟು ಸ.ಉ. ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!