25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರಂಬಾರು:ವಿಪರೀತ ಮಳೆಯಿಂದ ಅಣೆಕಟ್ಟಿನಲ್ಲಿ ಮರಗಳ ರಾಶಿ, ಪಕ್ಕದ ತೋಟಕ್ಕೆ ಹರಿದ ನೀರು, ಕೃಷಿಗೆ ಹಾನಿ

ಶಿರ್ಲಾಲು:ಮಳೆಯಿಂದಾಗಿ ಕರಂಬಾರುವಿನಿಂದ ನೇತ್ರಬೈಲು ಆಣೆಕಟ್ಟುವಿನಲ್ಲಿ ನೀರಿನಲ್ಲಿ ಕೊಚ್ಚಿಕೊಂಡು ಬಂದ ಮರಗಳು ಅಡ್ಡಲಾಗಿ ಶೇಖರಣೆಗೊಂಡು ನೀರು ಹೋಗಲಾಗದೆ ಪಕ್ಕದ ತೋಟಗಳಿಗೆ ಹರಿದು ಹಾನಿಯಾಗಿದೆ ಎಂದು ಸ್ಥಳೀಯರಾದ ಕರಂಬಾರುಗುತ್ತು ಸುದೀಶ್ ಹೆಗ್ಡೆ ತಿಳಿಸಿದ್ದಾರೆ.

ಸುಮಿತ್ರ ಹೆಗ್ಡೆ ಕರಂಬಾರುಗುತ್ತು ಅವರ ಗದ್ದೆ, ಕೃಷ್ಣಪ್ಪ ಶೆಟ್ಟಿ,ರಾಮಣ್ಣ ಶೆಟ್ಟಿ,ಯೋಗೀಶ್ ತೋಟ ಹಾಗೂ ಪ್ರಕಾಶ್ ಹೆಗ್ಡೆಯವರ ಮನೆ ತುಂಬಾ ಅಪಾಯದಲ್ಲಿ ಇದೆಯೆಂದು ತಿಳಿಸಿದ್ದಾರೆ.

Related posts

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚಾರಣೆ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ನೀಲೇಶ್ವರದ ತಂತ್ರಿವರ್ಯರಾದ ಉಚ್ಚಿಲ ಪದ್ಮನಾಭ ತಂತ್ರಿಗಳ ಭೇಟಿ

Suddi Udaya

ಬಳಂಜ: ಬೊಳ್ಳಾಜೆ- ಡೆಂಜೋಲಿ ರಸ್ತೆ ಮದ್ಯೆ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 73.64 ಮತದಾನ

Suddi Udaya

ವೇಣೂರು ಗ್ರಾ.ಪಂ. ನಿಧಿ 1ರ ಶೇ.25 ರ ಅನುದಾನದಲ್ಲಿ ಪ.ಜಾತಿ/ ಪ.ಪಂಗಡ ಫಲಾನುಭವಿಗಳಿಗೆ ಚಯರ್ ವಿತರಣೆ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ -8 ಸ್ಥಾನ, ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಗಳಿಗೆ-4 ಸ್ಥಾನ

Suddi Udaya
error: Content is protected !!