23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರಂಬಾರು:ವಿಪರೀತ ಮಳೆಯಿಂದ ಅಣೆಕಟ್ಟಿನಲ್ಲಿ ಮರಗಳ ರಾಶಿ, ಪಕ್ಕದ ತೋಟಕ್ಕೆ ಹರಿದ ನೀರು, ಕೃಷಿಗೆ ಹಾನಿ

ಶಿರ್ಲಾಲು:ಮಳೆಯಿಂದಾಗಿ ಕರಂಬಾರುವಿನಿಂದ ನೇತ್ರಬೈಲು ಆಣೆಕಟ್ಟುವಿನಲ್ಲಿ ನೀರಿನಲ್ಲಿ ಕೊಚ್ಚಿಕೊಂಡು ಬಂದ ಮರಗಳು ಅಡ್ಡಲಾಗಿ ಶೇಖರಣೆಗೊಂಡು ನೀರು ಹೋಗಲಾಗದೆ ಪಕ್ಕದ ತೋಟಗಳಿಗೆ ಹರಿದು ಹಾನಿಯಾಗಿದೆ ಎಂದು ಸ್ಥಳೀಯರಾದ ಕರಂಬಾರುಗುತ್ತು ಸುದೀಶ್ ಹೆಗ್ಡೆ ತಿಳಿಸಿದ್ದಾರೆ.

ಸುಮಿತ್ರ ಹೆಗ್ಡೆ ಕರಂಬಾರುಗುತ್ತು ಅವರ ಗದ್ದೆ, ಕೃಷ್ಣಪ್ಪ ಶೆಟ್ಟಿ,ರಾಮಣ್ಣ ಶೆಟ್ಟಿ,ಯೋಗೀಶ್ ತೋಟ ಹಾಗೂ ಪ್ರಕಾಶ್ ಹೆಗ್ಡೆಯವರ ಮನೆ ತುಂಬಾ ಅಪಾಯದಲ್ಲಿ ಇದೆಯೆಂದು ತಿಳಿಸಿದ್ದಾರೆ.

Related posts

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಉಜಿರೆ ವಲಯ ಹಾಗೂ ಕೇಸರಿ ಗೆಳೆಯರ ಬಳಗ ಕುಂಜರ್ಪಇದರ ಆಶ್ರಯದಲ್ಲಿ ನಡೆಯುವ ” ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಸೌಜನ್ಯ ಟ್ರೋಫಿ -2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು – ಸಂಸ್ಕೃತ ಅಂತರಾಧ್ಯಯನ ವೃತ್ತದ ಸಂಯೋಜಕರಾಗಿ ಅಂಜಲಿ ಹಾಗೂ ಪ್ರೀತಮ್ ಮೆನೇಜಸ್ ಆಯ್ಕೆ

Suddi Udaya

ಕೆ.ಎಸ್.ಆರ್.ಟಿ.ಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಬಸ್ ಪ್ರಯಾಣ ದರ ಕಡಿತ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಯೂತ್ ತರಬೇತಿ ಕಾರ್ಯಕ್ರಮ

Suddi Udaya

ವೇಣೂರು ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದಿಂದ ಬಜಿರೆ ಶಾಲೆಯಲ್ಲಿ ಶ್ರಮದಾನ

Suddi Udaya
error: Content is protected !!