22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರಂಬಾರು:ವಿಪರೀತ ಮಳೆಯಿಂದ ಅಣೆಕಟ್ಟಿನಲ್ಲಿ ಮರಗಳ ರಾಶಿ, ಪಕ್ಕದ ತೋಟಕ್ಕೆ ಹರಿದ ನೀರು, ಕೃಷಿಗೆ ಹಾನಿ

ಶಿರ್ಲಾಲು:ಮಳೆಯಿಂದಾಗಿ ಕರಂಬಾರುವಿನಿಂದ ನೇತ್ರಬೈಲು ಆಣೆಕಟ್ಟುವಿನಲ್ಲಿ ನೀರಿನಲ್ಲಿ ಕೊಚ್ಚಿಕೊಂಡು ಬಂದ ಮರಗಳು ಅಡ್ಡಲಾಗಿ ಶೇಖರಣೆಗೊಂಡು ನೀರು ಹೋಗಲಾಗದೆ ಪಕ್ಕದ ತೋಟಗಳಿಗೆ ಹರಿದು ಹಾನಿಯಾಗಿದೆ ಎಂದು ಸ್ಥಳೀಯರಾದ ಕರಂಬಾರುಗುತ್ತು ಸುದೀಶ್ ಹೆಗ್ಡೆ ತಿಳಿಸಿದ್ದಾರೆ.

ಸುಮಿತ್ರ ಹೆಗ್ಡೆ ಕರಂಬಾರುಗುತ್ತು ಅವರ ಗದ್ದೆ, ಕೃಷ್ಣಪ್ಪ ಶೆಟ್ಟಿ,ರಾಮಣ್ಣ ಶೆಟ್ಟಿ,ಯೋಗೀಶ್ ತೋಟ ಹಾಗೂ ಪ್ರಕಾಶ್ ಹೆಗ್ಡೆಯವರ ಮನೆ ತುಂಬಾ ಅಪಾಯದಲ್ಲಿ ಇದೆಯೆಂದು ತಿಳಿಸಿದ್ದಾರೆ.

Related posts

ಬಳಂಜ: ಅಡಿಕೆ ಇಳುವರಿ ಹಾಗೂ ಕರಾವಳಿಯ ಹುಳಿ ಮಣ್ಣಿನ ಮೇಲೆ ಡೋಲೋಮೈಟ್’ ನ ಪ್ರಭಾವದ ಕುರಿತು ಕ್ಷೇತ್ರ ಪರಿಶೀಲನೆಯ ಕಾರ್ಯಕ್ರಮ

Suddi Udaya

ಹಿಂದೂ ಸಂಗಮ ಯೋಜನಾ ಸಮಿತಿ ಬೆಳ್ತಂಗಡಿ ತಾಲೂಕು ವತಿಯಿಂದ ಗುರುವಾಯನಕೆರೆಯಲ್ಲಿ ಬೃಹತ್ ಹಿಂದೂ ಸಂಗಮ

Suddi Udaya

ಕಾಶಿಪಟ್ಣ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಮೋಹನ್ ಶೆಟ್ಟಿ ಆಯ್ಕೆ

Suddi Udaya

ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿ ಖಂಡಿಸಿ ಮುಂಡಾಜೆ ವಿರಾಟ್ ಹಿಂದೂ ಸೇವಾ ಸಂಘ ವತಿಯಿಂದ ಸೋಮಂತಡ್ಕದಲ್ಲಿ ಪಂಜಿನ ಮೆರವಣಿಗೆ ಮತ್ತು ಪ್ರತಿಭಟನೆ

Suddi Udaya

ನೆರಿಯ: ಸಂಜೀವ ಗೌಡ ನಿಧನ

Suddi Udaya

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ ಆಚರಣೆ

Suddi Udaya
error: Content is protected !!