September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರಂಬಾರು:ವಿಪರೀತ ಮಳೆಯಿಂದ ಅಣೆಕಟ್ಟಿನಲ್ಲಿ ಮರಗಳ ರಾಶಿ, ಪಕ್ಕದ ತೋಟಕ್ಕೆ ಹರಿದ ನೀರು, ಕೃಷಿಗೆ ಹಾನಿ

ಶಿರ್ಲಾಲು:ಮಳೆಯಿಂದಾಗಿ ಕರಂಬಾರುವಿನಿಂದ ನೇತ್ರಬೈಲು ಆಣೆಕಟ್ಟುವಿನಲ್ಲಿ ನೀರಿನಲ್ಲಿ ಕೊಚ್ಚಿಕೊಂಡು ಬಂದ ಮರಗಳು ಅಡ್ಡಲಾಗಿ ಶೇಖರಣೆಗೊಂಡು ನೀರು ಹೋಗಲಾಗದೆ ಪಕ್ಕದ ತೋಟಗಳಿಗೆ ಹರಿದು ಹಾನಿಯಾಗಿದೆ ಎಂದು ಸ್ಥಳೀಯರಾದ ಕರಂಬಾರುಗುತ್ತು ಸುದೀಶ್ ಹೆಗ್ಡೆ ತಿಳಿಸಿದ್ದಾರೆ.

ಸುಮಿತ್ರ ಹೆಗ್ಡೆ ಕರಂಬಾರುಗುತ್ತು ಅವರ ಗದ್ದೆ, ಕೃಷ್ಣಪ್ಪ ಶೆಟ್ಟಿ,ರಾಮಣ್ಣ ಶೆಟ್ಟಿ,ಯೋಗೀಶ್ ತೋಟ ಹಾಗೂ ಪ್ರಕಾಶ್ ಹೆಗ್ಡೆಯವರ ಮನೆ ತುಂಬಾ ಅಪಾಯದಲ್ಲಿ ಇದೆಯೆಂದು ತಿಳಿಸಿದ್ದಾರೆ.

Related posts

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಡಿ.4: ಬೆಳ್ತಂಗಡಿಯಲ್ಲಿ ಮಂಜೂಷ ಗ್ಲಾಸ್ & ಪ್ಲೈವುಡ್ಸ್ ಮಳಿಗೆ ಶುಭಾರಂಭ

Suddi Udaya

ವೃದ್ದಾಶ್ರಮ ವಾಸಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡು ಮಾದರಿಯಾದ ನ್ಯಾಯವಾದಿ ಮುರಳಿ ಬಲಿಪ: ಎರಡು ಗೋಶಾಲೆಗಳಿಗೂ ದೇಣಿಗೆ

Suddi Udaya

ಮುಂಡೂರುಪಳಿಕೆ ಯುವಶಕ್ತಿ ಫ್ರೆಂಡ್ಸ್ ವತಿಯಿಂದ ಬಾಲಚಂದ್ರ ರವರಿಗೆ ಸಹಾಯಧನ ಹಸ್ತಾಂತರ

Suddi Udaya

ಬೆಳ್ತಂಗಡಿ:ಸಹಕಾರಿಗಳ ನಡಿಗೆ ಧರ್ಮಸ್ಥಳ ಕಡೆಗೆ ಪೂರ್ವಭಾವಿ ಸಭೆ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕ್ಯಾಂಪೋರಿಯಲ್ಲಿ ಸಮಗ್ರ ಪ್ರಶಸ್ತಿ ಮುಡಿಗೇರಿಸಿಕೊಂಡ ಬೆಳ್ತಂಗಡಿ ಸ್ಥಳೀಯ ಸಂಸ್ಥೆ

Suddi Udaya
error: Content is protected !!