23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುಂಭಶ್ರೀ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ಗಿರೀಶ್ ಕೆ.ಎಚ್.ರವರಿಗೆ ಸನ್ಮಾನ

ಬೆಳ್ತಂಗಡಿ: ದ. ಕ ಜಿಲ್ಲಾ ಪ್ರಾಂಶುಪಾಲರ ಸಂಘ ಮಂಗಳೂರು ಮತ್ತು ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜು ಮಂಗಳೂರು ಇವರ ಸಹಯೋಗದಲ್ಲಿ ವಿಧಾನಪರಿಷತ್ತಿಗೆ ಶಿಕ್ಷಣ ಕ್ಷೇತ್ರದಿಂದ ಎರಡನೇ ಬಾರಿಗೆ ಆಯ್ಕೆಯಾದ ಬೋಜೇಗೌಡರಿಗೆ ಮತ್ತು ನಿವೃತ್ತ ಪ್ರಾಂಶುಪಾಲರಿಗೆ ಸನ್ಮಾನ ಕಾರ್ಯಕ್ರಮವನ್ನು ಸಂತ ಅಲೋಶಿಯಸ್ ಪಿಯು ಕಾಲೇಜಿನ ಲೊಯೊಲಾ ಸಭಾಂಗಣದಲ್ಲಿ ನಡೆಸಲಾಯಿತು.

ಸನ್ಮಾನ ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ತಮ್ಮನ್ನು ಮೀಸಲಿಟ್ಟಂತಹ ಹಲವಾರು ಸಾಧಕರನ್ನು ಸನ್ಮಾನಿಸಲಾಯಿತು. ಕುಂಭಶ್ರೀ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ಗಿರೀಶ್ ಕೆ.ಎಚ್. ಇವರನ್ನು ಈ ಸಂದರ್ಭದಲ್ಲಿ ಸಾಧಕರ ಸಾಲಿನಲ್ಲಿ ಗೌರವಿಸಿ, ಇವರ ಸಾಧನೆಯ ಹಾದಿಯನ್ನು ಸಿಂಹಾವಲೋಕನ ಮಾಡಲಾಯಿತು. ನಿಟ್ಟಡೆ ವೇಣೂರಿನಂತಹ ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆಗೆ ಸಿಕ್ಕ ಪ್ರತಿಫಲವಾಗಿದೆ.

Related posts

ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಚಾಲನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ತೋಡಿನಂತಿರುವ ಕುಪ್ಪೆಟ್ಟಿ-ಉಪ್ಪಿನಂಗಡಿ ರಾಜ್ಯ ಹೆದ್ದಾರಿ : ಭಯಾನಕ ಗುಂಡಿಗಳಿಗೆ ತೇಪೆ ಕಾರ್ಯ

Suddi Udaya

ಉಜಿರೆ ಅನುಗ್ರಹ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಗಣರಾಜ್ಯೋತ್ಸವ

Suddi Udaya

ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ: ಧರ್ಮಸ್ಥಳದ ಸಂತೋಷ್ ಆಚಾರ್ಯ ಮತ್ತು ಕೇಶವ ಪೂಜಾರಿ ಖುಲಾಸೆ

Suddi Udaya
error: Content is protected !!