22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುಂಭಶ್ರೀ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ಗಿರೀಶ್ ಕೆ.ಎಚ್.ರವರಿಗೆ ಸನ್ಮಾನ

ಬೆಳ್ತಂಗಡಿ: ದ. ಕ ಜಿಲ್ಲಾ ಪ್ರಾಂಶುಪಾಲರ ಸಂಘ ಮಂಗಳೂರು ಮತ್ತು ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜು ಮಂಗಳೂರು ಇವರ ಸಹಯೋಗದಲ್ಲಿ ವಿಧಾನಪರಿಷತ್ತಿಗೆ ಶಿಕ್ಷಣ ಕ್ಷೇತ್ರದಿಂದ ಎರಡನೇ ಬಾರಿಗೆ ಆಯ್ಕೆಯಾದ ಬೋಜೇಗೌಡರಿಗೆ ಮತ್ತು ನಿವೃತ್ತ ಪ್ರಾಂಶುಪಾಲರಿಗೆ ಸನ್ಮಾನ ಕಾರ್ಯಕ್ರಮವನ್ನು ಸಂತ ಅಲೋಶಿಯಸ್ ಪಿಯು ಕಾಲೇಜಿನ ಲೊಯೊಲಾ ಸಭಾಂಗಣದಲ್ಲಿ ನಡೆಸಲಾಯಿತು.

ಸನ್ಮಾನ ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ತಮ್ಮನ್ನು ಮೀಸಲಿಟ್ಟಂತಹ ಹಲವಾರು ಸಾಧಕರನ್ನು ಸನ್ಮಾನಿಸಲಾಯಿತು. ಕುಂಭಶ್ರೀ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ಗಿರೀಶ್ ಕೆ.ಎಚ್. ಇವರನ್ನು ಈ ಸಂದರ್ಭದಲ್ಲಿ ಸಾಧಕರ ಸಾಲಿನಲ್ಲಿ ಗೌರವಿಸಿ, ಇವರ ಸಾಧನೆಯ ಹಾದಿಯನ್ನು ಸಿಂಹಾವಲೋಕನ ಮಾಡಲಾಯಿತು. ನಿಟ್ಟಡೆ ವೇಣೂರಿನಂತಹ ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆಗೆ ಸಿಕ್ಕ ಪ್ರತಿಫಲವಾಗಿದೆ.

Related posts

ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೊಸ ವರ್ಷಾಚರಣೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ “ಅಕ್ಷಯ ಪಾಕಶಾಲೆ”- ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಹತ್ಯಡ್ಕ ಗ್ರಾಮದ ಪಲಸ್ತಡ್ಕ ನಿವಾಸಿ ಸಂಜೀವ ಗೌಡ ನಿಧನ

Suddi Udaya

ಕಟ್ಟಿಗೆಯ ತುಂಡಿನಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಆರೋಪ: ಪತಿಯ ವಿರುದ್ಧ ಪತ್ನಿ ವೇಣೂರು ಪೊಲೀಸರಿಗೆ ದೂರು

Suddi Udaya

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ನಾಯಕರ ಸೆಕ್ಟರ್ ಭೇಟಿ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಹಾಸಭೆ

Suddi Udaya
error: Content is protected !!