25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಬಲಿಪಗುಡ್ಡೆ ಶ್ರೀಮತಿ ಸುಶೀಲ ಅವರ ಮನೆಯ ಮೇಲ್ಛಾವಣಿ ಸಂಪೂರ್ಣ ಹಾನಿ: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ: ಶೀಘ್ರವಾಗಿ ಮನೆಯವರನ್ನು ಸ್ಥಳಾಂತರಿಸುವಂತೆ ಸೂಚನೆ

ಕೊಕ್ಕಡ: ಭಾರಿ ಮಳೆಯಿಂದಾಗಿ ಕೊಕ್ಕಡ ಗ್ರಾಮದ ಬಲಿಪಗುಡ್ಡೆ ಶ್ರೀಮತಿ ಸುಶೀಲ ಅವರ ಮನೆಯ ಮೇಲ್ಛಾವಣಿ ಸಂಪೂರ್ಣ ಹಾನಿಯಾಗಿದ್ದು ಇಂದು(ಆ.2 ) ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ ನೀಡಿ ಶೀಘ್ರವಾಗಿ ಅವರನ್ನು ಸ್ಥಳಾಂತರಿಸಲು ಹಾಗೂ ನಾಳೆಯೇ ಮೇಲ್ಭಾಗದಲ್ಲಿ ಅಳವಡಿಸುವಂತೆ ತಿಳಿಸಲಾಯಿತು.

ಈ ವೇಳೆ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಎಂ., ಜಯಾನಂದ ಗೌಡ, ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕರಾದ ಕುಶಾಲಪ್ಪ ಗೌಡ ಪೂವಾಜೆ, ಗ್ರಾ.ಪಂ ನಿಕಟಪೂರ್ವಾಧ್ಯಕ್ಷ ಯೋಗೀಶ್ ಆಳಂಬಿಲ, ಉಪಾಧ್ಯಕ್ಷ ಪ್ರಭಾಕರ ಗೌಡ, ಪಿಡಿಒ ದೀಪಕ್ ರಾಜ್, ಸೌತಡ್ಕ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಮಾಜಿ ಸದಸ್ಯ ಪ್ರಶಾಂತ್ ಪೂವಾಜೆ, ಗ್ರಾ.ಪಂ. ಸದಸ್ಯರು, ಕಂದಾಯ ಅಧಿಕಾರಿ ಹಾಗೂ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಉಜಿರೆ: ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಮುಳಿಯದಲ್ಲಿ ಡೈಮಂಡ್ ಫೆಸ್ಟ್ ಗೆ ಚಾಲನೆ : -ವಿಶಿಷ್ಟ ವಿನೂತನ ವಜ್ರಾಭರಣ ಖರೀದಿಗೆ ಸುಮಧುರ ಅವಕಾಶ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಟಾನ ಸಮಿತಿ ಸಭೆ

Suddi Udaya

ಬಳಂಜ : ಪರಿಸರ ಗಿಡ ನಾಟಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಕ್ಷೇತ್ರ ಹಾಗೂ ಡಾ.ಡಿ. ಹೆಗ್ಗಡೆಯವರ ಜತೆ ನಾವು ನಿಲ್ಲುತ್ತೇವೆ: ಮಾಜಿ ಸಚಿವ ಜನಾರ್ದನ ಪೂಜಾರಿ

Suddi Udaya

ದ.ಕ.ಜಿಲ್ಲೆಯ ಕಡಲ ತೀರದ ಕೊರೆತವನ್ನು ತಡೆಗಟ್ಟಲು ಶಾಶ್ವತವಾಗಿ ಪರಿಹಾರ ರೂಪಿಸಿ – ವಿಧಾನಪರಿಷತ್ತಿನಲ್ಲಿ ಎಂಎಲ್ಸಿ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya
error: Content is protected !!