22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ : ಕೊಡಂಗೆಯಲ್ಲಿ ಗುಡ್ಡ ಕುಸಿತ: ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತುರ್ತು ಕಾರ್ಯಾಚರಣೆ

ಕೊಕ್ಕಡ ವಲಯ ಬರೆಂಗಾಯ ಕಾರ್ಯಕ್ಷೇತ್ರದ ನಿಡ್ಲೆ ಗ್ರಾಮದ ಕೊಡಂಗೆ ಎಂಬಲ್ಲಿ ಗುಡ್ಡ ಕುಸಿದು ವಿದ್ಯುತ್ ತಂತಿಯ ಮೇಲೆ ಬಿದ್ದು ರಸ್ತೆಯಲ್ಲಿ ಓಡಾಡಲು ತುಂಬಾ ಕಷ್ಟಕರವಾಗಿದ್ದು ನಿಡ್ಲೆ, ಕಳೆಂಜ, ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಘಟಕ ಪ್ರತಿನಿಧಿ ಗಿರೀಶ್ ಇವರ ಮಾಹಿತಿಯ ಮೇರೆಗೆ ಈ ತುರ್ತು ಕಾರ್ಯಾಚರಣೆಯನ್ನು ನಡೆಸಲಾಯಿತು.

ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆಯ ದಾಮೋದರ, ಮೆಸ್ಕಾಂ ಇಲಾಖೆಯ ಉಮೇಶ್, ನಿಡ್ಲೆ ಗ್ರಾಮ ಪಂಚಾಯತ್ ಶ್ರೀನಿವಾಸ, ಶೌರ್ಯ ಸ್ವಯಂ ಸೇವಕರಾದ ಗಿರೀಶ್, ಸುಂದರ ಎಮ್.ಕೆ, ಜಯಂತ, ಸದಾನಂದ, ಪುರುಷೋತಮ, ಜನಾರ್ಧನ, ಉಮೇಶ್, ಆನಂದ, ವಿನಯಚಂದ್ರ, ಸೇವಾಪ್ರತಿನಿಧಿ ಆಶಾಲತ ಹಾಗೂ ಸ್ಥಳೀಯರು ಈ ತುರ್ತು ಕಾರ್ಯಾಚರಣೆಗೆ ಪಾಲ್ಗೊಂಡಿದ್ದರು.

Related posts

ಬೆಳ್ತಂಗಡಿ ಲಿಯೋ ಕ್ಲಬ್ ಗೆ ‘ಉದಯೋನ್ಮುಖ ನಕ್ಷತ್ರ’ ಅವಾರ್ಡ್

Suddi Udaya

ಪುತ್ತೂರು ಗೇರು ಸಂಶೋಧನ ಕೇಂದ್ರದ ಎರಡು ತಳಿ ಪ್ರಧಾನಿಯಿಂದ ಬಿಡುಗಡೆ

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ತೆನೆ ಹಬ್ಬ

Suddi Udaya

ಜನರ ಬಳಿಗೆ ತಾಲೂಕು ಆಡಳಿತ : ನಾರಾವಿಯಲ್ಲಿ ಶಾಸಕರ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ ಆರಂಭ

Suddi Udaya

ಆರಂಬೋಡಿ: ಪಾಣಿಮೇರುನಲ್ಲಿ ಅಕ್ರಮ ಮರಳು ಸಾಗಾಟ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya
error: Content is protected !!