25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ : ಕೊಡಂಗೆಯಲ್ಲಿ ಗುಡ್ಡ ಕುಸಿತ: ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತುರ್ತು ಕಾರ್ಯಾಚರಣೆ

ಕೊಕ್ಕಡ ವಲಯ ಬರೆಂಗಾಯ ಕಾರ್ಯಕ್ಷೇತ್ರದ ನಿಡ್ಲೆ ಗ್ರಾಮದ ಕೊಡಂಗೆ ಎಂಬಲ್ಲಿ ಗುಡ್ಡ ಕುಸಿದು ವಿದ್ಯುತ್ ತಂತಿಯ ಮೇಲೆ ಬಿದ್ದು ರಸ್ತೆಯಲ್ಲಿ ಓಡಾಡಲು ತುಂಬಾ ಕಷ್ಟಕರವಾಗಿದ್ದು ನಿಡ್ಲೆ, ಕಳೆಂಜ, ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಘಟಕ ಪ್ರತಿನಿಧಿ ಗಿರೀಶ್ ಇವರ ಮಾಹಿತಿಯ ಮೇರೆಗೆ ಈ ತುರ್ತು ಕಾರ್ಯಾಚರಣೆಯನ್ನು ನಡೆಸಲಾಯಿತು.

ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆಯ ದಾಮೋದರ, ಮೆಸ್ಕಾಂ ಇಲಾಖೆಯ ಉಮೇಶ್, ನಿಡ್ಲೆ ಗ್ರಾಮ ಪಂಚಾಯತ್ ಶ್ರೀನಿವಾಸ, ಶೌರ್ಯ ಸ್ವಯಂ ಸೇವಕರಾದ ಗಿರೀಶ್, ಸುಂದರ ಎಮ್.ಕೆ, ಜಯಂತ, ಸದಾನಂದ, ಪುರುಷೋತಮ, ಜನಾರ್ಧನ, ಉಮೇಶ್, ಆನಂದ, ವಿನಯಚಂದ್ರ, ಸೇವಾಪ್ರತಿನಿಧಿ ಆಶಾಲತ ಹಾಗೂ ಸ್ಥಳೀಯರು ಈ ತುರ್ತು ಕಾರ್ಯಾಚರಣೆಗೆ ಪಾಲ್ಗೊಂಡಿದ್ದರು.

Related posts

ಧರ್ಮಸ್ಥಳಕ್ಕೆ ಮಂಗಳೂರಿನ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಸಂಸ್ಥೆಯ ಎಂ.ಬಿ.ಎ. ವಿದ್ಯಾರ್ಥಿಗಳ ಅಧ್ಯಯನ ಪ್ರವಾಸ

Suddi Udaya

ಮಾಜಿ ಕೇಂದ್ರ ಸಚಿವ ಬಿ.ಜನಾರ್ಧನ್ ಪೂಜಾರಿಯವರಿಂದ ಹರೀಶ್ ಕೆ ಪೂಜಾರಿಯವರಿಗೆ ಅಭಿನಂದನೆ

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya

ಉಯ್ಯಾಲೆಯ ಹಗ್ಗ ಕುತ್ತಿಗೆಗೆ ಸಿಲುಕಿ ಬಾಲಕ ಸಾವು

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ದಶಸಂಭ್ರಮದ ಪ್ರಯುಕ್ತ ಬಿಲ್ಲವ ಸಮಾಜ ಬಾಂಧವರಿಗಾಗಿ:8 ತಂಡಗಳ ಬಿಡ್ಡಿಂಗ್ ಕ್ರಿಕೆಟ್ ಪಂದ್ಯಾಟ,ಹಲವು ತಂಡಗಳು ಭಾಗಿ: ಮಾನವೀಯ ಸೇವೆಯ ಯುವವಾಹಿನಿಗೆ ರಾಜಕೀಯ ನಂಟು ಬೇಡ: ಬಿನುತಾ ಬಂಗೇರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಂಚಿ ಕಾಮಕೋಟಿ ಪೀಠದ ರಿಕ್ಷಾ ಕೊಡುಗೆ

Suddi Udaya
error: Content is protected !!