September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ : ಕೊಡಂಗೆಯಲ್ಲಿ ಗುಡ್ಡ ಕುಸಿತ: ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತುರ್ತು ಕಾರ್ಯಾಚರಣೆ

ಕೊಕ್ಕಡ ವಲಯ ಬರೆಂಗಾಯ ಕಾರ್ಯಕ್ಷೇತ್ರದ ನಿಡ್ಲೆ ಗ್ರಾಮದ ಕೊಡಂಗೆ ಎಂಬಲ್ಲಿ ಗುಡ್ಡ ಕುಸಿದು ವಿದ್ಯುತ್ ತಂತಿಯ ಮೇಲೆ ಬಿದ್ದು ರಸ್ತೆಯಲ್ಲಿ ಓಡಾಡಲು ತುಂಬಾ ಕಷ್ಟಕರವಾಗಿದ್ದು ನಿಡ್ಲೆ, ಕಳೆಂಜ, ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಘಟಕ ಪ್ರತಿನಿಧಿ ಗಿರೀಶ್ ಇವರ ಮಾಹಿತಿಯ ಮೇರೆಗೆ ಈ ತುರ್ತು ಕಾರ್ಯಾಚರಣೆಯನ್ನು ನಡೆಸಲಾಯಿತು.

ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆಯ ದಾಮೋದರ, ಮೆಸ್ಕಾಂ ಇಲಾಖೆಯ ಉಮೇಶ್, ನಿಡ್ಲೆ ಗ್ರಾಮ ಪಂಚಾಯತ್ ಶ್ರೀನಿವಾಸ, ಶೌರ್ಯ ಸ್ವಯಂ ಸೇವಕರಾದ ಗಿರೀಶ್, ಸುಂದರ ಎಮ್.ಕೆ, ಜಯಂತ, ಸದಾನಂದ, ಪುರುಷೋತಮ, ಜನಾರ್ಧನ, ಉಮೇಶ್, ಆನಂದ, ವಿನಯಚಂದ್ರ, ಸೇವಾಪ್ರತಿನಿಧಿ ಆಶಾಲತ ಹಾಗೂ ಸ್ಥಳೀಯರು ಈ ತುರ್ತು ಕಾರ್ಯಾಚರಣೆಗೆ ಪಾಲ್ಗೊಂಡಿದ್ದರು.

Related posts

ಯುವ ಸಂಸತ್ತು ಸ್ಪರ್ಧೆ: ಇಳ೦ತಿಲ ನಿವಾಸಿ ಅರ್ಪಿತಾ ಎ. ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ತ್ಯಾಜ್ಯದಿಂದ ಸೋಮನಾಥ ನದಿಯ ನೀರು ಕಲುಷಿತ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ ಯವರಿಂದ ಸೂಕ್ತ ಕಾನೂನು ಕ್ರಮಕ್ಕೆ ಕಳಿಯ ಗ್ರಾ.ಪಂ. ಅಧ್ಯಕ್ಷರಿಗೆ ಮನವಿ

Suddi Udaya

ಎಸ್.ಡಿ.ಎಂ. ಪಾಲಿಟೆಕ್ನಿಕ್‌ನಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ

Suddi Udaya

ತಿಮರೋಡಿ ಮನೆಗೆ ಮೂರನೇ ಅಂತಿಮ ನೋಟಿಸ್ ಜಾರಿ ಮಾಡಿದ ಬೆಳ್ತಂಗಡಿ ಪೊಲೀಸರು

Suddi Udaya

ಡಿ.25: ಶಿವದರ್ಶನ್ ಆಗ್ರೋ ಇಂಡಸ್ಟ್ರೀಸ್ ಹಂಸಗಿರಿ ವಠಾರದಲ್ಲಿ ‘ನಂದಿ ನಂದಿನಿ’ ಯಕ್ಷಗಾನ ಪ್ರದರ್ಶನ

Suddi Udaya

ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನೃತ್ಯ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ. ಪ.ಪೂ. ಕಾಲೇಜಿನ ಉಪನ್ಯಾಸಕರ ತಂಡವು ಪ್ರಥಮ ಸ್ಥಾನ

Suddi Udaya
error: Content is protected !!