25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ : ಕೊಡಂಗೆಯಲ್ಲಿ ಗುಡ್ಡ ಕುಸಿತ: ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತುರ್ತು ಕಾರ್ಯಾಚರಣೆ

ಕೊಕ್ಕಡ ವಲಯ ಬರೆಂಗಾಯ ಕಾರ್ಯಕ್ಷೇತ್ರದ ನಿಡ್ಲೆ ಗ್ರಾಮದ ಕೊಡಂಗೆ ಎಂಬಲ್ಲಿ ಗುಡ್ಡ ಕುಸಿದು ವಿದ್ಯುತ್ ತಂತಿಯ ಮೇಲೆ ಬಿದ್ದು ರಸ್ತೆಯಲ್ಲಿ ಓಡಾಡಲು ತುಂಬಾ ಕಷ್ಟಕರವಾಗಿದ್ದು ನಿಡ್ಲೆ, ಕಳೆಂಜ, ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಘಟಕ ಪ್ರತಿನಿಧಿ ಗಿರೀಶ್ ಇವರ ಮಾಹಿತಿಯ ಮೇರೆಗೆ ಈ ತುರ್ತು ಕಾರ್ಯಾಚರಣೆಯನ್ನು ನಡೆಸಲಾಯಿತು.

ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆಯ ದಾಮೋದರ, ಮೆಸ್ಕಾಂ ಇಲಾಖೆಯ ಉಮೇಶ್, ನಿಡ್ಲೆ ಗ್ರಾಮ ಪಂಚಾಯತ್ ಶ್ರೀನಿವಾಸ, ಶೌರ್ಯ ಸ್ವಯಂ ಸೇವಕರಾದ ಗಿರೀಶ್, ಸುಂದರ ಎಮ್.ಕೆ, ಜಯಂತ, ಸದಾನಂದ, ಪುರುಷೋತಮ, ಜನಾರ್ಧನ, ಉಮೇಶ್, ಆನಂದ, ವಿನಯಚಂದ್ರ, ಸೇವಾಪ್ರತಿನಿಧಿ ಆಶಾಲತ ಹಾಗೂ ಸ್ಥಳೀಯರು ಈ ತುರ್ತು ಕಾರ್ಯಾಚರಣೆಗೆ ಪಾಲ್ಗೊಂಡಿದ್ದರು.

Related posts

ಎ.23: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್‌ ಕ್ಲಬ್‌ನಲ್ಲಿ 15ನೇ ವರ್ಷದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ಕೊಯ್ಯೂರು ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 11 ನೇ ಗುರುತಿನಲ್ಲಿ ಎಸ್ಐಟಿ ಯಿಂದ ಕಾರ್ಯಾಚರಣೆ ಆರಂಭ

Suddi Udaya

ಕೊಕ್ಕಡ ವಿಶ್ವ ಹಿಂದೂ ಪರಿಷತ್ ಭಜರಂಗದಳ ಘಟಕದ ನೂತನ ಪದಾಧಿಕಾರಿಗಳ ರಚನೆ

Suddi Udaya

ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದ್ದೇ ರಸ್ತೆಯಲ್ಲೇ ಹರಿದ ಮಳೆ ನೀರು

Suddi Udaya

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಬೃಹತ್ ಉಚಿತ ಆರೋಗ್ಯ ಹಾಗೂ ಮಹಿಳೆಯರ ಕ್ಯಾನ್ಸ‌ರ್ ತಪಾಸಣಾ ಶಿಬಿರ

Suddi Udaya
error: Content is protected !!