25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ: ಮುಂದುವರಿದ ಭಾರಿ ಮಳೆ,ಅಟ್ಲಾಜೆ-ಬದಿನಡೆ,ಪೊಯ್ಯೆಗುಡ್ಡೆ ಮಣ್ಣಿನ ರಸ್ತೆ ಕೆಸರುಮಯ: ಸಾರ್ವಜನಿಕರು ನಡೆಯಲಾಗದ ಪರಿಸ್ಥಿತಿ ನಿರ್ಮಾಣ,ಶೀಘ್ರ ದುರಸ್ಥಿಗೆ ಒತ್ತಾಯ

ಬಳಂಜ: ಅಟ್ಲಾಜೆ – ಬದಿನಡೆ (ಕೊಂಗುಲ)- ಪೊಯ್ಯಗುಡ್ಡೆ ರಸ್ತೆಯು ಮಣ್ಣಿನಿಂದ ಸಂಪೂರ್ಣ ಹದಗೆಟ್ಟು ಯಾವುದೇ ವಾಹನಗಳು ಹೋಗದ ರೀತಿಯಲ್ಲಿ ಹಾಗೂ ಸಾರ್ವಜನಿಕರು ನಡೆದಾಡಲು ಆಗದಿರುವ ಪರಿಸ್ಥಿತಿ ನಿರ್ಮಾಣವಾಗಿದೆ.

ಬದಿನಡೆ – ಪೊಯ್ಯಗುಡ್ಡೆ ಸಂಪರ್ಕ ರಸ್ತೆಯ ಸೇತುವೆ ಬಳಿ ರಸ್ತೆಯ ಮಣ್ಣು ಕುಸಿದಿದ್ದು ಸಂಪರ್ಕ ವ್ಯವಸ್ಥೆಯು ಕುಡಿದು ಹೋಗಿರುವುದರಿಂದ ಸಾರ್ವಜನಿಕರು ಯಾವುದೇ ಕಡೆಯಿಂದಲೂ ತಮ್ಮ ತಮ್ಮ ಕೆಲಸಗಳಿಗೆ ಹಾಗೂ ಹಲವಾರು ವಿದ್ಯಾರ್ಥಿಗಳು ಶಾಲಾ, ಕಾಲೇಜುಗಳಿಗೆ ಹೋಗಲು ಆಗದ ಪರಿಸ್ಥಿತಿ ನಿರ್ಮಾಣವಾಗಿದೆ.

ಸಂಭಂಧ ಪಟ್ಟ ಇಲಾಖೆಯವರು ಪಂಚಾಯತ್ ನವರು ಶೀಘ್ರವಾಗಿ ದುರಸ್ತಿಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ನೀಡಬೇಕಾಗಿ ಕೊಂಗುಳ ಬದಿನಡೆ ಕ್ಷೇತ್ರದ ಧರ್ಮದರ್ಶಿ ಜಯ ಸಾಲಿಯಾನ್ ಒತ್ತಾಯಿಸಿದ್ದಾರೆ.

Related posts

ಕೊಕ್ಕಡ: ಹೊಲಿಗೆ ತರಬೇತಿ ಕೇಂದ್ರದ ಸಮಾರೋಪ ಸಮಾರಂಭ

Suddi Udaya

ಸಂತ ಸೆಬಾಸ್ಟಿಯನ್ ರವರ ದೇವಾಲಯ ಕಳಂಜ ಇಲ್ಲಿ ಜುಲೈ 28 ರಂದು ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಗುರುವಾಯನಕೆರೆ: ನವರಾತ್ರಿ, ದೀಪಾವಳಿ ಹಬ್ಬದ ಪ್ರಯುಕ್ತ ಶ್ರೀ ಶಿವಂ ಟೆಕ್ಸ್‌ಟೈಲ್ಸ್ & ರೆಡಿಮೇಡ್ಸ್‌ನಲ್ಲಿ ಡಿಸ್ಕೌಂಟ್ ಆಫರ್

Suddi Udaya

ಇಂದಬೆಟ್ಟು ವಲಯದ ಗುರಿಪಳ್ಳ ಕಾರ್ಯಕ್ಷೇತ್ರದಲ್ಲಿ ‘ಬೆಳಕು’ ಜ್ಞಾನವಿಕಾಸ ಕೇಂದ್ರ ಉದ್ಘಾಟನೆ

Suddi Udaya

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 15ನೇ ಪಟ್ಟಾಭಿಷೇಕದ ವರ್ಧತ್ಯುತ್ಸವ

Suddi Udaya

ಇಂದಬೆಟ್ಟು: ದಿ| ತುಷಾರ್ ರವರ ನುಡಿನಮನ ಕಾರ್ಯಕ್ರಮದಲ್ಲಿ ರೂ.40,305 ಉಳಿಕೆ ಮೊತ್ತವನ್ನು ನಂದಗೋಕುಲ ಗೋಶಾಲೆಗೆ ಹಸ್ತಾಂತರ

Suddi Udaya
error: Content is protected !!