27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ: ಮುಂದುವರಿದ ಭಾರಿ ಮಳೆ,ಅಟ್ಲಾಜೆ-ಬದಿನಡೆ,ಪೊಯ್ಯೆಗುಡ್ಡೆ ಮಣ್ಣಿನ ರಸ್ತೆ ಕೆಸರುಮಯ: ಸಾರ್ವಜನಿಕರು ನಡೆಯಲಾಗದ ಪರಿಸ್ಥಿತಿ ನಿರ್ಮಾಣ,ಶೀಘ್ರ ದುರಸ್ಥಿಗೆ ಒತ್ತಾಯ

ಬಳಂಜ: ಅಟ್ಲಾಜೆ – ಬದಿನಡೆ (ಕೊಂಗುಲ)- ಪೊಯ್ಯಗುಡ್ಡೆ ರಸ್ತೆಯು ಮಣ್ಣಿನಿಂದ ಸಂಪೂರ್ಣ ಹದಗೆಟ್ಟು ಯಾವುದೇ ವಾಹನಗಳು ಹೋಗದ ರೀತಿಯಲ್ಲಿ ಹಾಗೂ ಸಾರ್ವಜನಿಕರು ನಡೆದಾಡಲು ಆಗದಿರುವ ಪರಿಸ್ಥಿತಿ ನಿರ್ಮಾಣವಾಗಿದೆ.

ಬದಿನಡೆ – ಪೊಯ್ಯಗುಡ್ಡೆ ಸಂಪರ್ಕ ರಸ್ತೆಯ ಸೇತುವೆ ಬಳಿ ರಸ್ತೆಯ ಮಣ್ಣು ಕುಸಿದಿದ್ದು ಸಂಪರ್ಕ ವ್ಯವಸ್ಥೆಯು ಕುಡಿದು ಹೋಗಿರುವುದರಿಂದ ಸಾರ್ವಜನಿಕರು ಯಾವುದೇ ಕಡೆಯಿಂದಲೂ ತಮ್ಮ ತಮ್ಮ ಕೆಲಸಗಳಿಗೆ ಹಾಗೂ ಹಲವಾರು ವಿದ್ಯಾರ್ಥಿಗಳು ಶಾಲಾ, ಕಾಲೇಜುಗಳಿಗೆ ಹೋಗಲು ಆಗದ ಪರಿಸ್ಥಿತಿ ನಿರ್ಮಾಣವಾಗಿದೆ.

ಸಂಭಂಧ ಪಟ್ಟ ಇಲಾಖೆಯವರು ಪಂಚಾಯತ್ ನವರು ಶೀಘ್ರವಾಗಿ ದುರಸ್ತಿಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ನೀಡಬೇಕಾಗಿ ಕೊಂಗುಳ ಬದಿನಡೆ ಕ್ಷೇತ್ರದ ಧರ್ಮದರ್ಶಿ ಜಯ ಸಾಲಿಯಾನ್ ಒತ್ತಾಯಿಸಿದ್ದಾರೆ.

Related posts

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

Suddi Udaya

ಸದ್ದು ಗದ್ದಲದೊಂದಿಗೆ ಪ್ರಾರಂಭಗೊಂಡ ಶಿರ್ಲಾಲು ಗ್ರಾಮಸಭೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ

Suddi Udaya

ಸ್ಥಳೀಯ ಆಡಳಿತದಲ್ಲಿ ಮಹಿಳಾ ನಾಯಕರ ಸಬಲೀಕರಣ ತರಬೇತಿ ದ.ಕ ಜಿಲ್ಲೆಯಿಂದ ಕುಕ್ಕೇಡಿ ಗ್ರಾ.ಪಂ ಅಧ್ಯಕ್ಷೆ ಅನಿತಾ ಕೆ. ಆಯ್ಕೆ

Suddi Udaya

ಜ. 31 -ಫೆ.04: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರಾ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುರುವಾಯನಕೆರೆಯಲ್ಲಿ ನಿಲ್ಲಿಸಿದ ರೂ.68 ಸಾವಿರ ಮೌಲ್ಯದ ಮೋಟಾರ್ ಸೈಕಲ್ ಕಳವು

Suddi Udaya
error: Content is protected !!