24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ: ಮುಂದುವರಿದ ಭಾರಿ ಮಳೆ,ಅಟ್ಲಾಜೆ-ಬದಿನಡೆ,ಪೊಯ್ಯೆಗುಡ್ಡೆ ಮಣ್ಣಿನ ರಸ್ತೆ ಕೆಸರುಮಯ: ಸಾರ್ವಜನಿಕರು ನಡೆಯಲಾಗದ ಪರಿಸ್ಥಿತಿ ನಿರ್ಮಾಣ,ಶೀಘ್ರ ದುರಸ್ಥಿಗೆ ಒತ್ತಾಯ

ಬಳಂಜ: ಅಟ್ಲಾಜೆ – ಬದಿನಡೆ (ಕೊಂಗುಲ)- ಪೊಯ್ಯಗುಡ್ಡೆ ರಸ್ತೆಯು ಮಣ್ಣಿನಿಂದ ಸಂಪೂರ್ಣ ಹದಗೆಟ್ಟು ಯಾವುದೇ ವಾಹನಗಳು ಹೋಗದ ರೀತಿಯಲ್ಲಿ ಹಾಗೂ ಸಾರ್ವಜನಿಕರು ನಡೆದಾಡಲು ಆಗದಿರುವ ಪರಿಸ್ಥಿತಿ ನಿರ್ಮಾಣವಾಗಿದೆ.

ಬದಿನಡೆ – ಪೊಯ್ಯಗುಡ್ಡೆ ಸಂಪರ್ಕ ರಸ್ತೆಯ ಸೇತುವೆ ಬಳಿ ರಸ್ತೆಯ ಮಣ್ಣು ಕುಸಿದಿದ್ದು ಸಂಪರ್ಕ ವ್ಯವಸ್ಥೆಯು ಕುಡಿದು ಹೋಗಿರುವುದರಿಂದ ಸಾರ್ವಜನಿಕರು ಯಾವುದೇ ಕಡೆಯಿಂದಲೂ ತಮ್ಮ ತಮ್ಮ ಕೆಲಸಗಳಿಗೆ ಹಾಗೂ ಹಲವಾರು ವಿದ್ಯಾರ್ಥಿಗಳು ಶಾಲಾ, ಕಾಲೇಜುಗಳಿಗೆ ಹೋಗಲು ಆಗದ ಪರಿಸ್ಥಿತಿ ನಿರ್ಮಾಣವಾಗಿದೆ.

ಸಂಭಂಧ ಪಟ್ಟ ಇಲಾಖೆಯವರು ಪಂಚಾಯತ್ ನವರು ಶೀಘ್ರವಾಗಿ ದುರಸ್ತಿಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ನೀಡಬೇಕಾಗಿ ಕೊಂಗುಳ ಬದಿನಡೆ ಕ್ಷೇತ್ರದ ಧರ್ಮದರ್ಶಿ ಜಯ ಸಾಲಿಯಾನ್ ಒತ್ತಾಯಿಸಿದ್ದಾರೆ.

Related posts

ಕಲ್ಲೇರಿಯಲ್ಲಿ ಜನಔಷಧಿ ಕೇಂದ್ರ ಶುಭಾರಂಭ

Suddi Udaya

ಭಾರೀ ಮಳೆ : ಪಟ್ರಮೆ ಶಾಂತಿಕಾಯದಲ್ಲಿ ಗುಡ್ಡ ಕುಸಿತ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ: ಬ್ರಹ್ಮಕುಂಭಾಭಿಷೇಕ

Suddi Udaya

ಡಿ.4-5: ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ನೂತನ ಶಿಲಾಮಯ ಧ್ವಜಸ್ತಂಭ ಸ್ಥಾಪನೆ ಮತ್ತು ಶೋಭಾಯಾತ್ರೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಯಾತ್ರಿ ನಿವಾಸ ಹಾಗೂ ಅನ್ನ ಛತ್ರದ ಶಿಲಾನ್ಯಾಸ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!